ಜನ ಮನದ ನಾಡಿ ಮಿಡಿತ

Advertisement

ನೇಜಾರು ತಾಯಿ- ಮಕ್ಕಳ‌ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ತಂಡಕ್ಕೆ ಕಾಂಗ್ರೆಸ್ ಅಭಿನಂದನೆ

ಉಡುಪಿ: ನೇಜಾರು ತಾಯಿ ಮತ್ತು‌ ಮಕ್ಕಳ‌ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಹೂಗುಚ್ಛ ನೀಡುವುದರ ಮೂಲಕ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಶರತ್ ಶೆಟ್ಟಿ, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಶ್ರೀನಿವಾಸ್ ಹೆಬ್ಬಾರ್, ಕೃಷ್ಣ ಹೆಬ್ಬಾರ್, ಯತೀಶ್ ಕರ್ಕೇರ, ನಾಸಿರ್ ಯಾಕೂಬ್, ಶೇಖ್ ವಾಹಿದ್, ಹಸನ್ ಸಾಹೇಬ್, ತುಳಸಿದಾಸ್, ನವೀನ್ ಶೆಟ್ಟಿ, ಸತೀಶ್ ಕೊಡವೂರು, ಆನಂದ್ ಪೂಜಾರಿ, ಧನಂಜಯ್ ಕುಂದರ್, ಸುರೇಂದ್ರ ಆಚಾರ್ಯ, ಸುಮನಾ ಆಚಾರ್ಯ, ಅರ್ಚನಾ ದೇವಾಡಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!