ಜನ ಮನದ ನಾಡಿ ಮಿಡಿತ

Advertisement

ಯುವ ಪೀಳಿಗೆ ಯಲ್ಲಿ ದೇಶಾಭಿಮಾನ ಯೋಧರೊಂದಿಗೆ ಸಂವಾದ

ತಪೋವನ ತೋಕೂರು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ತೋಕುರಿನ ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಬಗ್ಗೆ ಕಾರ್ಯಗಾರ ಹಾಗೂ ನಿವೃತ್ತ ಯೋಧ ಬೆಳ್ಳಾಲ. ಗೋಪಿನಾಥ ರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಜರಗಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾದ ವಿಶ್ರಾಂತ ಯೋಧ ಬೆಲ್ಲಾಳ ಗೋಪಿನಾಥ್ ರಾವ್ ಅವರನ್ನು ಸನ್ಮಾನಿಸಲಾಯಿತು ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಶ್ರೀಮತಿ ಶ್ರೀಲತಾ ರಾವ್ ರವರು ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ದೇಶಾಭಿಮಾನದ ಬಗ್ಗೆ ಮಾಹಿತಿಯನ್ನು ನೀಡುವುದು ಅತಿ ಅಗತ್ಯ ಈ ಮೂಲಕ ನಮ್ಮ ಮುಂದಿನ ಪೀಳಿಗೆ ದೇಶಭಕ್ತ ರಾಗಿ ಹೊರಹೊಮ್ಮವರು ಎಂದರು. ತರುವಾಯ ಯೋಧರೊಂದಿಗೆ ಮಕ್ಕಳ ಸಂವಾದ ಜರಗಿತು ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಅಧ್ಯಕ್ಷರಾದ ಸುಧೀರ್ ಬಾಳಿಗ, ಅಧ್ಯಕ್ಷರು ಶಿಕ್ಷಕ ರಕ್ಷಕ ಸಂಘ ಸ್ವರಾಜ್ ಶೆಟ್ಟಿ ಕಾರ್ಯದರ್ಶಿ ಪುಷ್ಪರಾಜ್ ಚೌಟ, ಕೋಶಾಧಿಕಾರಿ ಬಿ ಶಿವಪ್ರಸಾದ್ ,ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ವಲಯಧ್ಯಕ್ಷೆ ಪ್ರತಿಭಾ ಹೆಬ್ಬಾರ್, ಪ್ರಶಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!