ಜನ ಮನದ ನಾಡಿ ಮಿಡಿತ

Advertisement

ಕೆಮ್ರಾಲ್ ಗ್ರಾಮದ ಮುಲ್ಲೊಟ್ಟು ನಿವಾಸಿ ವಿಕಲಚೇತನರಾದ ಯಾದವ ಇವರಿಗೆ ಶ್ರವಣ ಸಾಧನವನ್ನು ಹಸ್ತಾಂತರ

ಪಕ್ಷಿಕೆರೆ : ಕೆಮ್ರಾಲ್ ಗ್ರಾಮ ಪಂಚಾಯತಿನ 2023-24ನೇ ಸಾಲಿನ ಶೇ.5%ರ ಯೋಜನೆಯಡಿ ಕೆಮ್ರಾಲ್ ಗ್ರಾಮದ ಮುಲ್ಲೊಟ್ಟು ನಿವಾಸಿ ವಿಕಲಚೇತನರಾದ ಯಾದವ ಇವರಿಗೆ ಶ್ರವಣ ಸಾಧನವನ್ನು ಕೆಮ್ರಾಲ್ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಮಯ್ಯದ್ದಿ ಇವರು ನೀಡಿದರು.

ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸರ್ವಸದಸ್ಯರು, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ , ಕಾರ್ಯದರ್ಶಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!