ಜನ ಮನದ ನಾಡಿ ಮಿಡಿತ

Advertisement

ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಹಾಯಧನದ ಚೆಕ್ ಹಸ್ತಾಂತರ

ಬಂಟ್ವಾಳ ತಾಲೂಕಿನ ಗ್ರಾಮ ಭಿವೃದ್ಧಿ ಯೋಜನೆಯ ತುಂಬೆ ವಲಯ ವ್ಯಾಪ್ತಿಗೆ ಒಳಪಟ್ಟ ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ 5 ಲಕ್ಷ ಮಂಜೂರು ಗೊಂಡಿದ್ದು ಇತರ ಚೆಕ್ಕನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಹಸ್ತಾಂತರಿಸಿದರು .

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ವಲಯದ ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಆಳ್ವ ಅರ್ಕುಲ , ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿಗಳಾದ ಅಮಿತ ಮಲ್ಲಿಕಾ ,ಶೈಲಜಾ, ಪರಂಗಿಪೇಟೆ ಹಾಗೂ ಸುಜೀರ್ ಒಕ್ಕೂಟದ ಅಧ್ಯಕ್ಷರುಗಳಾದ ಸುಕೇಶ್ ಶೆಟ್ಟಿ, ಮತ್ತು ಲೀಡಿಯಾ ಪಿಂಟೋ, ಪದಾಧಿಕಾರಿಗಳಾದ ಸಂದೀಪ್, ನಾಗೇಶ್ ,ಸಂತೋಷ , ರಾಧಿಕಾ, ಗಣೇಶ್ ವಿನುತಾ ,ಯಶವಂತ ಸದಸ್ಯರಾದ,ಗೀತಾ, ಸೀತಾ, ಸುಂದರಿ , ಮೋಹನ್ ಸುಜೀರ್, ಸುರೇಶ್, ಜಗದೀಶ್ ,ಮನೋಹರ ನಾಯ್ಕ್ ,ಸುನಿತಾ, ಚಾರ್ಲಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು ಮತ್ತು ಊರಿನ ಗಣ್ಯರಾದ ಉಮೇಶ್ ಶೆಟ್ಟಿ ಬರ್ಕೆ, ಚಂದ್ರಶೇಖರ್ ಗಾಂಭೀರ್, ಸಂತೋಷ ಗಾಂಭೀರ, ಮನೋಜ್ ತಪ್ಪೆ ಕಲ್ಲು, ಶಿವರಾಮ್ ಶೆಟ್ಟಿ ತೇವು, ಸತೀಶ್ ಶೆಟ್ಟಿ ಕಲ್ಲತಡಮೆ , ಜಯಂತ ಪದೇಂಜರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!