ಜನ ಮನದ ನಾಡಿ ಮಿಡಿತ

Advertisement

ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಹಾಯಧನದ ಚೆಕ್ ಹಸ್ತಾಂತರ

ಬಂಟ್ವಾಳ ತಾಲೂಕಿನ ಗ್ರಾಮ ಭಿವೃದ್ಧಿ ಯೋಜನೆಯ ತುಂಬೆ ವಲಯ ವ್ಯಾಪ್ತಿಗೆ ಒಳಪಟ್ಟ ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ 5 ಲಕ್ಷ ಮಂಜೂರು ಗೊಂಡಿದ್ದು ಇತರ ಚೆಕ್ಕನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಹಸ್ತಾಂತರಿಸಿದರು .

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ವಲಯದ ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಆಳ್ವ ಅರ್ಕುಲ , ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿಗಳಾದ ಅಮಿತ ಮಲ್ಲಿಕಾ ,ಶೈಲಜಾ, ಪರಂಗಿಪೇಟೆ ಹಾಗೂ ಸುಜೀರ್ ಒಕ್ಕೂಟದ ಅಧ್ಯಕ್ಷರುಗಳಾದ ಸುಕೇಶ್ ಶೆಟ್ಟಿ, ಮತ್ತು ಲೀಡಿಯಾ ಪಿಂಟೋ, ಪದಾಧಿಕಾರಿಗಳಾದ ಸಂದೀಪ್, ನಾಗೇಶ್ ,ಸಂತೋಷ , ರಾಧಿಕಾ, ಗಣೇಶ್ ವಿನುತಾ ,ಯಶವಂತ ಸದಸ್ಯರಾದ,ಗೀತಾ, ಸೀತಾ, ಸುಂದರಿ , ಮೋಹನ್ ಸುಜೀರ್, ಸುರೇಶ್, ಜಗದೀಶ್ ,ಮನೋಹರ ನಾಯ್ಕ್ ,ಸುನಿತಾ, ಚಾರ್ಲಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು ಮತ್ತು ಊರಿನ ಗಣ್ಯರಾದ ಉಮೇಶ್ ಶೆಟ್ಟಿ ಬರ್ಕೆ, ಚಂದ್ರಶೇಖರ್ ಗಾಂಭೀರ್, ಸಂತೋಷ ಗಾಂಭೀರ, ಮನೋಜ್ ತಪ್ಪೆ ಕಲ್ಲು, ಶಿವರಾಮ್ ಶೆಟ್ಟಿ ತೇವು, ಸತೀಶ್ ಶೆಟ್ಟಿ ಕಲ್ಲತಡಮೆ , ಜಯಂತ ಪದೇಂಜರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!