ಜನ ಮನದ ನಾಡಿ ಮಿಡಿತ

Advertisement

ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ; ಉಡುಪಿ ರಥಬೀದಿ ಗೆಳೆಯರು ವತಿಯಿಂದ ಆಯೋಜನೆಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಕಾರ್ಯಕ್ರಮ

ಉಡುಪಿ ರಥಬೀದಿ ಗೆಳೆಯರು ವತಿಯಿಂದ ಉಡುಪಿ ಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಉದಯ ಕುಮಾರ್ ಇರ್ವತ್ತೂರು ಅವರು ಉದ್ಘಾಟಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಆರ್ಥಿಕ ನೀತಿ ಮತ್ತು ಆಧುನಿಕತೆ ಕುರಿತ ನೆಹರೂ ಅವರ ಒಲವು ಅದ್ಭುತ. ಅವರು ದೇಶಕ್ಕೆ ನೀಡಿರುವ ಸೇವೆ ಅಪಾರ. ಆದರೆ ಅವರ ಬಗ್ಗೆ ಇಂದು ವಾಟ್ಸಾಪ್ ಯುನಿವರ್ಸಿಟಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಅಪಕಲ್ಪನೆಗಳನ್ನು ಬಿತ್ತಲಾಗುತ್ತಿದೆ.

ಆದುದರಿಂದ ಇಂದಿನ ಮಕ್ಕಳು ಈ ದೇಶ ನಿರ್ಮಾಣ ಮಾಡಿರುವ ಗಾಂಧಿ, ನೆಹರೂ ಸೇರಿದಂತೆ ಮಹತ್ವದ ವ್ಯಕ್ತಿಗಳ ಕುರಿತು ಓದು ಮತ್ತು ಅಧ್ಯಯನ ಮಾಡಬೇಕು ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಸಂಸ್ಥೆಯ ಅಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್, ಕಾರ್ಯದರ್ಶಿಯಾದ ಪ್ರೊ.ಸುಬ್ರಹ್ಮಣ್ಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!