ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ; ಲೋಕಕಲ್ಯಾಣಾರ್ಥವಾಗಿ 22 ನೇ ವರ್ಷದ “ಶ್ರೀ ವಿಶ್ವರೂಪದರ್ಶನ”ದೇವಾಲಯದಲ್ಲಿ ಏಕಕಾಲದಲ್ಲಿ ಬೆಳಗಿದ ಹಣತೆಗಳು ; ವಿಶ್ವರೂಪದರ್ಶನ ಪಡೆದು ಪುನೀತರಾದ ಭಕ್ತಸಮೂಹ

ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ನಡೆಯಿತು.

ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ ಅವರು ದೇವರ ಸಾನಿಧ್ಯದಲ್ಲಿರುವ ತುಳಸಿಕಟ್ಟೆಯಲ್ಲಿ ದೀಪಪ್ರಜ್ವಲನಗೈಯುತ್ತಿದ್ದಂತೆ, ದೇವಸ್ಥಾನದ ಹೊರಾಂಗಣ ,ಒಳಾಂಗಣದಲ್ಲಿ ಅಳವಡಿಸಲಾದ ಹಣತೆಯನ್ನು ಸೇರಿದ್ದ ಭಕ್ತಸಮೂಹ ಏಕಕಾಲದಲ್ಲಿ ಬೆಳಗಿಸಿದ್ದಾರೆ. ದೇವಾಲಯ ಪ್ರವೇಶಿಸುವ ದ್ವಾರದ ಮುಂಭಾಗ ಜೋಡಿಸಲಾದ ದೀಪದ ಓಂಕಾರ, ಗಣಪತಿ, ಶಂಖ, ಚಕ್ರ, ಗದಾ, ಪದ್ಮಾ, ಹಾಗೆನೆ ಒಳಾಂಗಣದಲ್ಲಿ ಪುಪ್ಪಾಲಂಕಾರ ವಿಶೇಷ ಗಮನಸೆಳೆಯಿತು. ಇನ್ನೂ ದೇವಾಲಯಕ್ಕೆ ನೂರಾರು ಭಕ್ತಾದಿಗಳು ಆಗಮಿಸಿ ವಿಶ್ವರೂಪದರ್ಶನ ಪಡೆದು ಪುನೀತರಾಗಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!