ಜನ ಮನದ ನಾಡಿ ಮಿಡಿತ

Advertisement

ಕಟೀಲು ಸಮೀಪದ ಶ್ರೀಕೊಂಡೇಲ್ತಾಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ

ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ ;ಕಟೀಲು ಸಮೀಪದ ಶ್ರೀಕೊಂಡೇಲ್ತಾಯ ದೈವಸ್ಥಾನ
ಶಿಲಾನ್ಯಾಸ ನೆರವೇರಿಸಿದ ಶಾಸಕರಾದ ಉಮಾನಾಥ ಕೋಟ್ಯಾನ್; ಪೂಜಾ ಕಾರ್ಯದಲ್ಲಿ ಹಲವಾರು ಭಕ್ತರು ಭಾಗಿ

ಬಜಪೆ: ಕಟೀಲು ಸಮೀಪದ ಶ್ರೀಕೊಂಡೇಲ್ತಾಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ರಾಮಚಂದ್ರ ರಾವ್ ಸಿತ್ಲ ನೇತೃತ್ವದಲ್ಲಿ, ಧಾರ್ಮಿಕ ವಿಧಿವಿಧಾನಗಳ ಮೂಲಕ ಪೂಜಾ ಕಾರ್ಯ ಸಂಪನ್ನಗೊAಡಿದೆ. ಇನ್ನೂ ಈ ಪುಣ್ಯ ಕಾರ್ಯದಲ್ಲಿ ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಶೆಟ್ಟಿ ಮಾಗಂದಡಿ ಸೇರಿದಂತೆ ನೂರಾರು ಭಕ್ತರು ಭಾಗಿಯಾಗಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!