ಜನ ಮನದ ನಾಡಿ ಮಿಡಿತ

Advertisement

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ..!

ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. 2ನೇ ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್‌ ವಾರಂಟ್ ಜಾರಿ ಮಾಡಿದೆ.

ಕಳೆದ 4 ದಿನದ ಹಿಂದಷ್ಟೇ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆ ಆಗಿದ್ದರು. 14 ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ಮುರುಘಾ ಸ್ವಾಮೀಜಿ ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸದ್ಯ ಒಂದು ಕೇಸ್​​​ನಲ್ಲಿ ಜಾಮೀನು ಪಡೆದಿರೋ ಸ್ವಾಮೀಜಿಯನ್ನ ಮತ್ತೊಂದು ಪ್ರಕರಣದಲ್ಲಿ ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.

ಎರಡನೇ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಕೋರ್ಟ್ ಕೂಡಲೇ ಬಂದಿಸುವಂತೆ ಆದೇಶ ನೀಡಿದೆ. ಇವತ್ತು ಸಂಜೆಯೊಳಗೆ ವಿಚಾರಣೆಗೆ ಹಾಜರುಪಡಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!