ಜನ ಮನದ ನಾಡಿ ಮಿಡಿತ

Advertisement

ಕವಿಗೋಷ್ಠಿಗೆ ಎಂದು ಕರ್ನಾಟಕಕ್ಕೆ ಬಂದಿದ್ದ ಕೆನಡಾದ ಕವಿ ನಿಧನ…!!

 ಉತ್ತರ ಪ್ರದೇಶದ ಅಲಿಗಢ ಮೂಲದ ಕೆನಡಾದಲ್ಲಿ ವಾಸವಾಗಿರುವ ಉರ್ದು ಕವಿ ಹಾಗೂ ಸಾಹಿತಿ ತಾರೀಕ್ ಫಾರೂಕ್ (78) ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿಧನರಾಗಿದ್ದಾರೆ.

ಬಸವ ಕಲ್ಯಾಣ ನಗರದ ತೇರು ಮೈದಾನದಲ್ಲಿನ ಸಭಾ ಭವನದಲ್ಲಿ ಟೆಕ್ನೋಕ್ರಾಟ್ಸ್ ಹಾಗೂ ಸಾಹಿತ್ಯಾಭಿಮಾನಿಗಳ ಸಂಘದಿಂದ ಮುಷಾಯಿರಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಭಾಗವಹಿಸಲು ಕವಿ ತಾರೀಕ್ ಫಾರೂಕ್ ಆಗಮಿಸಿದ್ದರು. ಮುಷಾಯಿರಾ ಹಾಗೂ ಕವಿಗೋಷ್ಠಿ ಕಾರ್ಯಕ್ರಮಕ್ಕೂ ಮುನ್ನ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಇದೇ ವೇಳೆ ತಾರೀಕ್​ ಫಾರೂಕ್​ರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉತ್ತರಪ್ರದೇಶದ ಅಲಿಗಢ್‌‌ಗೆ ಪಾರ್ಥಿವ ಶರೀರವನ್ನ ರವಾನಿಸಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!