ಜನ ಮನದ ನಾಡಿ ಮಿಡಿತ

Advertisement

“ಶಿಕ್ಷಣ ರತ್ನ” ಯುವರಾಜ್ ಜೈನ್‌ಗೆ ಅಭಿನಂದನಾ ಸಮಾರಂಭ;ನ.22 ರoದು ಸಂಸ್ಥೆಯ ರಾಜ ಸಭಾಂಗಣದಲ್ಲಿ ಕಾರ್ಯಕ್ರಮಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಮಾಹಿತಿ

ಮೂಡುಬಿದಿರೆ:ಕಲ್ಲಬೆಟ್ಟು ಎಕ್ಸಲೆಂಟ್ ಸಮೂಹಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶಿಕ್ಷಣ ರತ್ನ ಯುವರಾಜ್ ಜೈನ್ ಅವರಿಗೆ ಅಭಿನಂದನಾ ಸಮಾರಂಭವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ರಶ್ಮಿತಾ ಜೈನ್ ಅವರು ಹೇಳಿದ್ದಾರೆ.

ಇವರು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ನ್ಯೂ ಡೆಲ್ಲಿಯಿಂದ ‘ಗ್ಲೋಬಲ್ ಅಂಬಾಸೀಡರ್ ಆಫ್ ಎಜ್ಯುಕೇಶನ್ ಎಕ್ಸಲೆನ್ಸ್ ಅವಾಡ್೯’ ಹಾಗೂ ಮೂಡುಬಿದಿರೆಯ ‘ಸಮಾಜ ಮಂದಿರ ಪುರಸ್ಕಾರ-2023’ ಸಹಿತ ವಿವಿಧ ಪುರಸ್ಕಾರಗಳಿಗೆ ಬಾಜನರಾಗಿರುವ ಯುವರಾಜ್ ಜೈನ್ ಅವರು ಕಳೆದ 11 ವರ್ಷಗಳಿಂದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯನ್ನು ರಾಜ್ಯ ರಾಷ್ಟ್ರಮಟ್ಟದಲ್ಲಿ ಬೆಳೆಸಿ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳ ಮೂಲಕವೂ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ ಅವರು ಮೂಡುಬಿದಿರೆ ಟೆಂಪಲ್ ಟೌನ್‌ನ ಸ್ಥಾಪಕಾಧ್ಯಕ್ಷರಾಗಿ, ಜೇಸಿಯ ಅಧ್ಯಕ್ಷರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿವಿಧ ಸಂಘ ಸಂಸ್ಥೆಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!