ಜನ ಮನದ ನಾಡಿ ಮಿಡಿತ

Advertisement

ಹೂಸ್ಟನ್ ಪುತ್ತಿಗೆ ಮಠದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಉಡುಪಿ:ಅಮೆರಿಕಾದ ಹೂಸ್ಟನ್ ಮಹಾನಗರದಲ್ಲಿರುವ ಪುತ್ತಿಗೆ ಮಠದ ಶ್ರೀ ಕೃಷ್ಣ ವೃಂದಾವನದಲ್ಲಿ ೧೨ನೇಯ ವಾರ್ಷಿಕೋತ್ಸವ ವಿಜೃಂಭಣೆಯಿoದ ನಡೆಯಿತು.

ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು , ಶ್ರೀಕೃಷ್ಣದೇವರಿಗೆ ೧೦೮ ಪ್ರಸನ್ನ ಕಲಶಾಭಿಷೇಕ ಪೂಜೆಯನ್ನು ನೆರವೇರಿಸಿದ್ದು, ಬಳಿಕ ನೆರೆದ ಭಕ್ತರಿಗೆ ಮುದ್ರಾಧಾರಣೆ ಮಾಡಿದ್ದಾರೆ. ಸಂಜೆ ಗೋಧೂಳಿ ಲಗ್ನದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣಮಹೋತ್ಸವ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!