ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರ; ಸಚಿವ ಲಾಡ್ ಸ್ಪಷ್ಟನೆ

ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ಗಳ ಬೇಡಿಕೆ ಬಂದಿದೆ. ಹಾವೇರಿ ಜಿಲ್ಲೆಯೊಂದರಲ್ಲೇ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದು ಸಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!