ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರ; ಸಚಿವ ಲಾಡ್ ಸ್ಪಷ್ಟನೆ

ಉಡುಪಿ:ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ವಿಚಾರಕ್ಕೆ ಸಂಬoಧಿಸಿದoತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇವರು ಉಡುಪಿಯಲ್ಲಿ ಮಾತಾನಾಡಿ, ಕಾರ್ಮಿಕ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ನಾವು ಯಾವುದೇ ಕಡಿತ ಮಾಡಿಲ್ಲ. ಹಲವು ನಕಲಿ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿದ್ದು, ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ಗಳ ಬೇಡಿಕೆ ಬಂದಿದೆ. ಹಾವೇರಿ ಜಿಲ್ಲೆಯೊಂದರಲ್ಲೇ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದು ಸಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!