ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಎಂಬಿಕೆ, ಎಲ್‌ಸಿಆರ್‌ಪಿಗಳಿಂದ ಧರಣಿ

ಉಡುಪಿ:ಕನಿಷ್ಠ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.

ಧರಣಿ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಧರಣಿ ನಿರತರಿಂದ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಬೆಂಗಳೂರಿಗೆ ಹೋದ ತಕ್ಷಣ ಮುಖ್ಯ ಮಂತ್ರಿಗಳೊAದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ. ಸಚಿವರ ಭರವಸೆಯ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!