ಜನ ಮನದ ನಾಡಿ ಮಿಡಿತ

Advertisement

ಇಸ್ಕಾನ್ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ಕಾರ್ತಿಕ-ದಾಮೋದರ ದೀಪೋತ್ಸವ

ಇಸ್ಕಾನ್ ಪಿವಿಎಸ್ ಕಲಾಕುಂಜದ ಶ್ರೀಕೃಷ್ಣ ಬಲರಾಮ ಮಂದಿರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 24 ದಿನದ ಕಾರ್ತೀಕ ದಾಮೋದರ ದೀಪೋತ್ಸವ ಕಾರ್ಯಕ್ರಮ ಸಂಪನ್ನಗೊoಡಿದೆ.

ಅಕ್ಟೋಬರ್ 28 ರಂದು ಆರಂಭಗೊAಡ ಈ ಕಾರ್ಯಕ್ರಮವು ನವೆಂಬರ್ 27 ವರೆಗೆ ನಡೆಯಲಿದೆ. ವೈದಿಕ ವಿಧಿವಿಧಾನಗಳ ಮೂಲಕ ಪೂಜಾ ಕೈಂಕರ್ಯಗಳು ನಡೆದಿದ್ದು, ಶ್ರೀ ಕೃಷ್ಣ, ಬಲರಾಮರ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಕಾರ್ತಿಕ ಮಾಸದ ಸಮಯದಲ್ಲಿ ಶ್ರೀಕೃಷ್ಣನಿಗೆ ತುಪ್ಪದ ದೀಪವನ್ನು ಅರ್ಪಿಸುವ ವ್ಯಕ್ತಿಯು ಯಾವುದೇ ದುಃಖಗಳಿಲ್ಲದ ಶಾಶ್ವತ ಆಧ್ಯಾತ್ಮಿಕ ಪ್ರಪಂಚವನ್ನು ಪಡೆಯುತ್ತಾನೆ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಂದಿರಕ್ಕೆ ಬಂದು ಶ್ರೀ ಕೃಷ್ಣನಿಗೆ ತುಪ್ಪದ ದೀಪವನ್ನ ಬೆಳಗಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ವಾಹಿನಿಯ ಮುಖ್ಯಸ್ಥೆ ಡಾ. ಶ್ರೀಮತಿ ಮಮತಾ ಪಿ ಶೆಟ್ಟಿ ಅವರು ಭಾಗಿಯಾಗಿ ದೇವರಿಗೆ ದೀಪ ಬೆಳಗಿಸಿ ಪ್ರಾರ್ಥಿಸಿದ್ದಾರೆ. ಇನ್ನೂ ಮಂದಿರದಲ್ಲಿ ಹರೇ ರಾಮ ಹರೇ ಕೃಷ್ಣ ಮಂತ್ರ ಪಠನೆ ನೂರಾರು ಧ್ವನಿಗಳಲ್ಲಿ ಮೊಳಗುವುದರ ಜೊತೆಗೆ ಸಾವಿರಾರು ದೀಪಗಳು ಕಂಗೊಳಿಸಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!