ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಮಳೆ ನೀರು ಕೊಯ್ಲು ಮತ್ತು ಮಳೆ ನೀರು ಚರಂಡಿಯ ಭದ್ರತೆಯ ಬಗ್ಗೆ ಮನವಿ

ಮುಲ್ಕಿ : ಅಶೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಪದಾಧಿಕಾರಿಗಳು ಮಂಗಳವಾರದಂದು ಮೂಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಾದ ಇಂಧೂ ಎಮ್. ಅವರನ್ನು ಭೇಟಿಯಾಗಿ ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಮಳೆ ನೀರು ಚರಂಡಿಯ ಭದ್ರತೆಯ ಬಗ್ಗೆ ಮನವಿ ಮಾಡಿದರು ಮತ್ತು ಮಳೆ ನೀರು ಚರಂಡಿ ಅಲ್ಲಲ್ಲಿ ಮುಚ್ಚದ ಹಾಗೆ ನೋಡಿಕೊಳ್ಳಬೇಕು, ಮಳೆ ನೀರು ಉತ್ತಮವಾಗಿ ಹೋಗುವ ವ್ಯವಸ್ಥೆ ಮಾಡಬೇಕು

ಕಟ್ಟಡ ಪರವಾನಿಗೆ ಮತ್ತು ಅಕ್ಯೂಪೆನ್ಸಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿಯೋ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಬೇಕು. ಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳಲ್ಲಿ ನಮ್ಮ ಸಹಕಾರವಿರುತ್ತದೆ ಎಂದು ಹೇಳಿದರು. ಅಶೋಸಿಯೇಶನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿಯ ಸ್ಥಾಪಕಾಧ್ಯಕ್ಷರಾದ ಜೀವನ್ ಕೆ. ಶೆಟ್ಟಿ, ಕಾರ್ಯದರ್ಶಿ ಸುಜಿತ್ ಸಾಲ್ಯಾನ್, ಖಜಾಂಚಿ ವರುಣ್ ಮತ್ತು ನಗರ ಪಂಚಾಯತ್ ಅಭಿಯಂತರರಾದ ಅಶ್ವಿನಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!