ಜನ ಮನದ ನಾಡಿ ಮಿಡಿತ

Advertisement

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಬಿಹಾರ ಮೂಲದ ಯುವತಿಯ ರಕ್ಷಣೆ

ಉಡುಪಿ:ಅಸಹಾಯಕ ಸ್ಥಿತಿಯಲ್ಲಿದ್ದ ಬಿಹಾರ ಮೂಲದ ಯುವತಿಯನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಲಾಗಿದೆ.

ರೈಲು ನಿಲ್ದಾಣದಲ್ಲಿ ಯುವಕನೋರ್ವ ಯುವತಿಯೊಂದಿಗೆ ಸಮಯ ಕಳೆಯುತ್ತಿದ್ದು; ಸಂಶಯಾಸ್ಪದ ವರ್ತನೆ ಗಮನಿಸಿದ ರೈಲ್ವೆ ಆರ್.ಪಿ.ಎಫ್ ಪೋಲಿಸರು ವಿಚಾರಣೆಗೆ ತೆರಳಿದ್ದಾರೆ. ಈ ವೇಳೆ ಪೋಲಿಸರನ್ನು ಕಂಡು ಭೀತಿಗೊಳಗಾದ ಯುವಕ ಯುವತಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಚಾರಣೆ ವೇಳೆ ಯುವತಿಯು ಬಿಹಾರದಿಂದ ಮನೆ ಬಿಟ್ಟು ಬಂದಿರುವುದಾಗಿ ಹೇಳಿದ್ದಾಳೆ. ಆರ್ ಪಿ.ಎಫ್ ಪೋಲಿಸರು ಯುವತಿಯನ್ನು ರಕ್ಷಿಸಿ, ನಗರ ಮಹಿಳಾ ಪೋಲಿಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್ ಪಿ ಎಫ್ ಅಧಿಕಾರಿಗಳಾದ ಸುಧೀರ್ ಶೆಟ್ಟಿ, ಲಕ್ಷ್ಮಣ್ ಭಾಗಿಯಾಗಿದ್ದರು. ಈ ವೇಳೆ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ಸಹಕರಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!