ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು: ಮೊಬೈಲ್ ಬದಿಗಿಡಿ ಶಿಕ್ಷಣಕ್ಕೆ ಒತ್ತು ನೀಡಿ; ಮಕ್ಕಳ ಗ್ರಾಮ ಸಭೆ

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24ನೇ ಸಾಲಿನ ಮಕ್ಕಳ ಹಕ್ಕು ವಿಶೇಷ ಗ್ರಾಮ ಸಭೆ ಶುಕ್ರವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.


ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಪಡುಪಣಂಬೂರು ಶಾಲಾ ವಿದ್ಯಾರ್ಥಿ ನಾಯಕಿ ಪೂರ್ಣಿಮಾ ವಹಿಸಿದ್ದರು.
ಸಭೆಯಲ್ಲಿ ಮಕ್ಕಳ ಹಕ್ಕುಗಳು ಮಾಸೋತ್ಸವ ಸಮಿತಿಯ ದ.ಕ.ಜಿಲ್ಲಾ ಸಂಚಾಲಕಿ ನಂದ ಪಾಯಸ್ ಮಾತನಾಡಿ ಮಕ್ಕಳ ಮೇಲಿನ ದೌರ್ಜನ್ಯ , ಬಾಲ್ಯ ವಿವಾಹ ಬಾಲ್ಯ ಕಾರ್ಮಿಕತೆ, ತಡೆಗಟ್ಟುವುದೇ ಅಲ್ಲದೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕೆಲಸ ಆಗಬೇಕು ಎಂದರು.


ಸಿ.ಆರ್. ಪಿ. ಜ್ಯೋತಿ ಮಾತನಾಡಿ ಮಕ್ಕಳು ಮೊಬೈಲ್ ಬದಿಗಿಡಿ ಶಿಕ್ಷಣಕ್ಕೆ ಒತ್ತು ನೀಡಿ ಎಂದರು. ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯರಾದ ವಿನೋದ್ ಸಾಲ್ಯಾನ್,ಅಭಿವೃದ್ದಿ ಅಧಿಕಾರಿ ಸುಧೀರ್, ಕಾರ್ಯದರ್ಶಿ ಸುಜಾತ ಎಸ್, ಅಂಗನವಾಡಿ ಸೂಪರ್ವೈಸರ್ ಸುಲೋಚನ, ಆರೋಗ್ಯ ಇಲಾಖೆಯ ಮಾರ್ಗರೇಟ್ ಸುದರ್ಶಿನಿ ಮತ್ತಿತರರು ಉಪಸ್ಥಿತರಿದ್ದು ಮಕ್ಕಳ ಸಮಸ್ಯೆಗಳ ಪ್ರಶ್ನೆಗಳಿಗೆ ಉತ್ತರಿಸಿದರು. ರಾಮಣ್ಣ ಶೆಟ್ಟಿ ಶಾಲೆಯ ಕುಮಾರಿ ಸಾನ್ವಿ ಸ್ವಾಗತಿಸಿದರು, ಕೆರೆಕಾಡು ಶಾಲೆಯ ರಂಜಿತ್ ನಿರೂಪಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!