ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

ಉಡುಪಿ:ದೀಪಾವಳಿ ಮುಗಿಯುತ್ತಿದ್ದಂತೆ ದೇವಾಲಯಗಳ ನಗರಿ ಉಡುಪಿಯಲ್ಲೀಗ ದೀಪೋತ್ಸವಗಳ ಸಂಭ್ರಮ.

ಕಾರ್ತಿಕ ಮಾಸದಲ್ಲಿ ನಡೆಯುವ ದೀಪೋತ್ಸವಗಳನ್ನು ಕಾಣುವುದೇ ಒಂದು ಹಬ್ಬ. ಅದರಲ್ಲೂ ನಸುಕಿನ ಜಾವ ನಡೆಯುವ ವಿಶ್ವರೂಪ ದರ್ಶನ ಒಂದು ಅಪರೂಪದ ಆಚರಣೆ. ಉಡುಪಿಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ ನಡೆದ ವಿಶ್ವರೂಪ ದರ್ಶನದಲ್ಲಿ ನೂರಾರು ಭಕ್ತರು ಭಾಗಿಯಾಗಿದ್ರು. ಮುಂಜಾನೆ ಐದು ಗಂಟೆ ಸುಮಾರಿಗೆ ಸಾವಿರಾರು ಹಣತೆಗಳನ್ನು ಬೆಳಗುವ ಮೂಲಕ ಹಬ್ಬ ಆಚರಿಸಲಾಗಿದ್ದು, ಈ ವೇಳೆ ನಾನಾ ಬಗೆಯ ರಂಗವಲ್ಲಿಗಳು ಗಮನಸೆಳೆದವು. ಓಂ ನಮ ಶಿವಾಯ, ಜೈಶ್ರೀರಾಮ್, ಮಹಾಗಣಪತಿ, ಉಡುಪಿ ಕೃಷ್ಣ, ಮುಂತಾದ ರಂಗವಲ್ಲಿಗಳು ಆಕರ್ಷಕವಾಗಿತ್ತು. ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ ನಡೆದಿದ್ದು, ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!