ಜನ ಮನದ ನಾಡಿ ಮಿಡಿತ

Advertisement

ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ; ವೃಕ್ಷದ ಛೇಧಕ್ಕೆ ಮುಹೂರ್ತಪೂಜೆ

ಬಂಟ್ವಾಳ:ಬoಟ್ವಾಳದ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದ ಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು ನಡೆಸಲಾಯಿತು.

ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿಯವರ ನೇತೃತ್ವದಲ್ಲಿ ವೃಕ್ಷಕ್ಕೆ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದೆ. ಇದೇ ವೇಳೆ ಮರ ಕತ್ತರಿಸುವುದು ಸಹಿತ ಮುಂದಿನ ಪ್ರಕ್ರಿಯೆಗೆ ವಿಶ್ವಕರ್ಮರಿಗೆ ವೀಳ್ಯ ನೀಡಲಾಯಿತು. ಇನ್ನು ಈ ಸಂದರ್ಭ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಬಾಳಿಗಾ ಮನೆತನದ ಬಿ. ಸುಧೀರ್ ಬಾಳಿಗಾ, ವಿಶ್ವನಾಥ ಪೂಜಾರಿ ಪೊನ್ನಂಗಿಲಗುತ್ತು, ಸಂಜೀವ ಪೂಜಾರಿ ಪೆಲತ್ತಿಮಾರು, ಲೋಕೇಶ್ ಬಂಗೇರ ಗಾಣದಪಡ್ಪು,ಲೋಕನಾಥ ಪೂಜಾರಿ ಬಡಕೊಟ್ಟು, ಧ್ವಜಸ್ತಂಭಕ್ಕಾಗಿ ಮರವನ್ನು ಉಚಿತವಾಗಿ ದಾನಗೈದ ಅವಿನಾಶ್ ಕಾಮತ್, ಶಿಲ್ಪಿ ಸದಾಶಿವ ಶೆಣೈ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!