ಜನ ಮನದ ನಾಡಿ ಮಿಡಿತ

Advertisement

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಸ್ವಚ್ಛತಾ ಶ್ರಮದಾನ

ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಗ್ರಾಮಸ್ಥರ ಮತ್ತು ಸಂಘ-ಸoಸ್ಥೆಗಳ ವತಿಯಿಂದ ದೇವಾಲಯದ ಪರಿಸರದ ಸ್ವಚ್ಛತಾ ಶ್ರಮದಾನಕ್ಕೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಚಾಲನೆಯನ್ನ ನೀಡಿದರು.

ಇನ್ನು ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಮಧುಸೂದನ್ ಆಚಾರ್, ಪುರುಷೋತ್ತಮ ರಾವ್, ವಿಜಯ್ ಕುಮಾರ್ ರೈ, ಯೋಗೀಶ್ ಕೋಟ್ಯಾನ್, ವಿಪುಲ ಡಿ. ಶೆಟ್ಟಿಗಾರ್, ಪಡು ಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಹೇಮನಾಥ ಆಮೀನ್, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಸಂತೋಷ್ ಕುಮಾರ್, ಪ್ರಮೀಳಾ ಡಿ. ಶೆಟ್ಟಿ , ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು , ದೇವಾಲಯದ ಸಿಬ್ಬಂದಿ ವರ್ಗ ಹಾಗು ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!