ಜನ ಮನದ ನಾಡಿ ಮಿಡಿತ

Advertisement

ಗೀತೋತ್ಸವದ ಗೀತಾ ಪ್ರಚಾರ ರಥಕ್ಕೆ ಅದ್ದೂರಿ ಚಾಲನೆ

ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿರುವ ತಮ್ಮ ಚತುರ್ಥ ಪರ್ಯಾಯದ ಜಾಗತಿಕ ಮಟ್ಟದ ಧಾರ್ಮಿಕ ಸಂಕಲ್ಪ ಕೋಟಿಗೀತಾ ಲೇಖನ ಯಜ್ಞ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಗೀತೋತ್ಸವ ಕಾರ್ಯಕ್ರಮ ಡಿಸೆಂಬರ್ 23 ಮತ್ತು 24 ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿದ್ದು

ಈ ಹಿನ್ನೆಲೆಯಲ್ಲಿ ಗೀತಾ ಪ್ರಚಾರಕ್ಕಾಗಿ ನಿರ್ಮಿಸಲಾದ ಗೀತಾ ರಥಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಎನ್.ಆರ್. ರಮೇಶ್ ಮುಖಂಡ ಗೀತಾ ರಥಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಾಧ್ಯಕ್ಷೆ ಡಾ. ಎಚ್.ಎಸ್. ಪ್ರೇಮ, ಸ್ವಾಮೀಜಿಯ ಆಪ್ತ ಕಾರ್ಯದರ್ಶಿ ಎಂ. ಪ್ರಸನ್ನಚಾರ್ಯ, ಬೆಂಗಳೂರು ಪುತ್ತಿಗೆ ಮಠದ ವ್ಯವಸ್ಥಾಪಕ ಎ.ಬಿ .ಕುಂಜಾರ್, ಶ್ರೀಧರ ಭಟ್, ಜ್ಯೋತಿಷಿ ನಾಗರಾಜ ನಕ್ಷತ್ರಿ, ಸಮಾಜ ಸೇವಕಿ ಮಾಲಿನಿ , ಹರಿಪ್ರಸಾದ್ , ವೆಂಕಟೇಶ್ ಭಟ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!