ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಅರಸು ಕಂಬಳಕ್ಕೆ ಮೈಸೂರು ಸಂಸ್ಥಾನದ ಒಡೆಯರ್


ಮುಲ್ಕಿ: ಡಿಸೆಂಬರ್ 24ರಂದು ನಡೆಯಲಿರುವ ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಗಮಿಸಲಿದ್ದಾರೆ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹಾಗೂ ಮುಲ್ಕಿ ಅರಮನೆ ವೆಲ್ಫೇರ್ ಟ್ರಸ್ಟ್ ನ ನಿರ್ದೇಶಕ ಎಂ. ಗೌತಮ್ ಜೈನ್ ಜಂಟಿ ಹೇಳಿಕೆಯಲ್ಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಅವರು ಮಾತನಾಡಿ ಡಿಸೆಂಬರ್ 24ರಂದು ಬೆಳಿಗ್ಗೆ ವಿವಿಧ ವಾದ್ಯ ಘೋಷಗಳೊಂದಿಗೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರನ್ನು ಮುಲ್ಕಿ ಅರಮನೆಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು ಬಳಿಕ ಒಡೆಯರ್ ರವರಿಗೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ವತಿಯಿಂದ ಗೌರವಾರ್ಪಣೆ ನಡೆಯಲಿದೆ
ಇದೇ ಸಂದರ್ಭದಲ್ಲಿ ಅವರು ಮುಲ್ಕಿ ಸೀಮೆ ಐತಿಹಾಸ ಪ್ರಸಿದ್ಧ ಅರಸು ಕಂಬಳವನ್ನು ವೀಕ್ಷಣೆ ಗೈಯಲಿದ್ದು ಬಳಿಕ ಮುಲ್ಕಿ ಅರಮನೆ ವೆಲ್ಫೇರ್ ಟ್ರಸ್ಟ್ ನ ವತಿಯಿಂದ ನಡೆಯುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!