ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನೂತನ ಬಿಲ್ಲವ ಭವನದ ಸಭಾಗೃಹದ ಉದ್ಘಾಟನೆ

ಮುಲ್ಕಿ: ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಕಟ್ಟೋಣ ಸಮಿತಿ ವತಿಯಿಂದ ನಿರ್ಮಾಣಗೊಂಡ ನೂತನ ಬಿಲ್ಲವ ಭವನದ ಸಭಾಗೃಹದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ನೆರವೇರಿಸಿದರು. ಸೋಲೂರು ಆರ್ಯ ಈಡಿಗ ಸಮಾಜದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್ಎಸ್ ಸಾಯಿ ರಾಮ್ ದೀಪ ಪ್ರಜ್ವಲನೆ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡುಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು. ಕಲಾ ವೇದಿಕೆಯನ್ನು ಶಾಂತಾ ರಾಮ ಅಮೀನ್, ನಾಣಿಲ್ ಉದ್ಘಾಟಿಸಿದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ವೇ.ಮೂ. ಕೃಷ್ಣ ಭಟ್ ಪಾವಂಜೆ,ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ವಿಧಾನ ಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಕೆ ಹರಿಪ್ರಸಾದ್, ಹರೀಶ್ ಕುಮಾರ್, ಬೆಳ್ತಂಗಡಿ,ಮಾಜೀ ಸಚಿವ ಅಭಯ ಚಂದ್ರ ಜೈನ್,ಜಾನಕಿ ಅಂಚನ್, ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಬಿ ಸೂರ್ಯಕುಮಾರ್, ಶಶೀಂದ್ರ ಕುಮಾರ್ಎಲ್.ಬಿ. ಅಮೀನ್, ಸೂರ್ಯಕಾಂತ್ ಜೆ ಸುವರ್ಣ, ಎಸ್.ಎಸ್.ಸತೀಶ್ ಭಟ್, ,ರಾಜೇಶ್ ಬಂಟ್ವಾಳ, ದಿವಾಕರ್, ಎಂ ಶೇಖರ ಪೂಜಾರಿ, ಸುರೇಶ್ ಕೋಟ್ಯಾನ್ ಚಿತ್ರಾಪು, ವಸಂತ್ ಬೆರ್ನಾಡ್, ಕಿಶೋರ್ ದಂಡಕೇರಿ, ದುಗ್ಗೇಗೌಡ, ಲೋಲಾಧರ ಶೆಟ್ಟಿಗಾರ್, ಪರಮೇಶ್ವರ ಪಿ, ಶಿವಾನಂದ ಪ್ರಭು, ಶಾಂತಾ ಆರ್ ಅಮೀನ್, ಮೋಹಿನಿ ಎ ಸಾಲಿಯಾನ್, ಸದಾನಂದ ಎ ಸಾಲಿಯಾನ್, ದೇವದಾಸ್ ಸನಿಲ್ಉಮೇಶ್ ಕರ್ಕೇರ, ಸತೀಶ್ ಜಿ ಅಮೀನ್, ಗಣೇಶ್ ಜಿ ಬಂಗೇರ, ಎಸ್ ಚಂದ್ರಶೇಖರ, ಗುರುಪ್ರಸಾದ್ ನಾಣಿಲ್, ಸರೇಂದ್ರ ಎ ಪೂಜಾರಿ, ಮೋಹನ್ ಆರ್ ಕೋಟ್ಯಾನ್, ಆನಂದ ಅಂಚನ್, ಕಿರಣ್ ಕುಮಾರ್,ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ, ಕುಸುಮಾ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ
ಮಯ್ಯದಿ, ಚೇಳಾಯರು ಗ್ರಾಪಂ ಅಧ್ಯಕ್ಷ ಜಯಾನಂದ ಶ್ರೀನಿವಾಸ ಅಮೀನ್, ಪ್ರಕಾಶ್ ಬಿ ಎನ್ , ನವೀನ್ ಸಾಲಿಯಾನ್,ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್, ಗೌರವಾಧ್ಯಕ್ಷ ಗಣೇಶ್ ಬಂಗೇರ,ಕಟ್ಟೋಣ ಸಮಿತಿಯ ಅಧ್ಯಕ್ಷ ಮೋಹನ್ ಎಸ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಭಾಸ್ಕರ ಸಾಲ್ಯಾನ್ ಸ್ವಾಗತಿಸಿದರು. ಹಿಮಕರ ಟಿ ಸುವರ್ಣ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!