ಜನ ಮನದ ನಾಡಿ ಮಿಡಿತ

Advertisement

ಗುಂಡ್ಯಡ್ಕ ದೇವಸ್ಥಾನ : ಭಜನಾ ಮಂಗಲೋತ್ಸವ, ವಿಶೇಷ ಸಭೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ, ಹಿರಿಯರ ಸನ್ಮಾನ, ಕಾರ್ಯಕ್ರಮ ಸಂಪನ್ನ

ದಕ್ಷಿಣ ಕನ್ನಡ : ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ ಶ್ರೀನಿವಾಸಪುರ ಗುಂಡ್ಯಕ್ಕ ಮೂಡಬಿದಿರೆ ಇಲ್ಲಿ ಭಜನಾ ಸಪ್ತಾಹದ ಮಂಗಲೋತ್ಸವ ಹಾಗೂ ವಿಶೇಷ ಮಹಾಸಭೆಯು ನಡೆಯಿತು.
ಪಾಂಡುರಂಗ ಭಟ್ ಸಪ್ರೆ, ರಮೇಶ್ ಭಟ್ ಪರಾಡ್ಕರ್, ಇವರ ಮಾರ್ಗದರ್ಶನದಲ್ಲಿ ಏರ್ಪಲೆ ಸುಬ್ರಹ್ಮಣ್ಯ ಭಟ್ಟ ಪರಾಡ್ಕರ್ ಇವರ ಧಾರ್ಮಿಕ ಮಾರ್ಗದರ್ಶನದೊಂದಿಗೆ ಕ್ರಮಬದ್ಧವಾಗಿ ಕಳೆದ ಕೆಲವು ದಿನಗಳಿಂದ ನಡೆಸಿಕೊಂಡು ಬರುತ್ತಿದ್ದ ಧಾರ್ಮಿಕ ವಿಧಿ ವಿಧಾನಗಳು ಸಹಿತ ಭಜನೆ ಇದರ ಮಂಗಲೋತ್ಸವ ಮತ್ತು ಇತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯುಕ್ತವಾಗಿ ಯಶಸ್ವಿಯಾಗಿ ಸಂಪನ್ನಗೊಂಡಿತು.


ಜೊತೆಗೆ ಇಂದು ನಡೆದ ವಿಶೇಷ ಮಹಾ ಸಭೆಯಲ್ಲಿ ಸಮಾಜದ ವಿಶೇಷ ಸಾಧಕರಿಗೆ, ಸಮಾಜದ ಹಿರಿಯರಿಗೆ ಗೌರವ ಸನ್ಮಾನ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು ಮಹಾಸಭೆಯಲ್ಲಿ ಗಿರಿಧರ ಭಟ್ ಪರಾಡ್ಕರ್, ರಾಮಚಂದ್ರ ಭಟ್ಟ ನಾಟೇಕರ್, ಚಂದ್ರಶೇಖರ ಭಟ್ ಕಟೀಲು, ರಾಮಚಂದ್ರ ಪಂಡಿತ್ ಕಾಂತಾವರ, ಸದಾನಂದ ಚಿಂಚಲ್ಕರ್ ಕೊಪ್ಪಂದಡ್ಕ, ಪ್ರಭಾಕರ ಭಾಟೆ ಗುಂಡ್ಯಡ್ಕ, ಪಾಂಡುರಂಗ ಲಾಗ್ವಾನ್ಕರ್ ಪರ್ಕಳ, ಗಣಪತಿ ದೇವ್ ಜಿ, ಗೀತಾ ಪಿ ಸಪ್ರೆ, ಕೆ ಆರ್ ಪಂಡಿತ್, ಪ್ರಭಾಕರ ಪರಾಡ್ಕರ್, ಶ್ರೀಕಾಂತ ರಾವ್, ಸುನಿಲ್ ಗರ್ದೆ, ಅಶೋಕ ಮುಂಡಕ್ಕಾನ , ಸಹಿತ ಸಮಾಜದ ಭಾಂಧವರು, ಹಿತೈಷಿಗಳು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!