ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ

ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ.


ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು . ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರವಾಗಿ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ತಂಬಾಕು ವ್ಯಸನಿಗಳು ಆಗುವುದಿಲ್ಲ ಮತ್ತು ನಮ್ಮ ಕುಟುಂಬ ವರ್ಗದವರನ್ನು ಹಾಗೂ ಸ್ನೇಹಿತರನ್ನು ಈ ದುಶ್ಚಟದಿಂದ ಹೊರ ತರಲು ಪ್ರಯತ್ನ ಮಾಡುತ್ತೇವೆ ಎಂಬ ಬಗ್ಗೆ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದರು. ಈ ಸಂದರ್ಭದಲ್ಲಿ ತಂಬಾಕು ದುಷ್ಪಟದ ಅರಿವು ಮೂಡಿಸಲು ಜಾತ ನಡೆಸಲಾಯಿತು ಹಾಗೂ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಲಿ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ,ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರಾದ ಅಬ್ದುಲ್ ಜಲೀಲ್ ಭಾಗವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!