ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ

ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ.


ಬಂಟ್ವಾಳ ತಾಲೂಕಿನ ದ.ಕ.ಜಿ.ಪ ಸರಕಾರಿ ಪ್ರಾಥಮಿಕ ಶಾಲೆ, ಕೊಡಂಗೆ ಇಲ್ಲಿ ಜರಗಿತು . ತಾಲೂಕು ಆರೋಗ್ಯಾಧಿಕಾರಿ ಡಾಕ್ಟರ್ ಅಶೋಕ್ ರೈ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರವಾಗಿ ಮಕ್ಕಳಿಗೆ ಮಾಹಿತಿ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶೃತಿ ತಂಬಾಕು ವ್ಯಸನಿಗಳು ಆಗುವುದಿಲ್ಲ ಮತ್ತು ನಮ್ಮ ಕುಟುಂಬ ವರ್ಗದವರನ್ನು ಹಾಗೂ ಸ್ನೇಹಿತರನ್ನು ಈ ದುಶ್ಚಟದಿಂದ ಹೊರ ತರಲು ಪ್ರಯತ್ನ ಮಾಡುತ್ತೇವೆ ಎಂಬ ಬಗ್ಗೆ ಮಕ್ಕಳಿಗೆ ಪ್ರತಿಜ್ಞೆ ಮಾಡಿಸಿದರು. ಈ ಸಂದರ್ಭದಲ್ಲಿ ತಂಬಾಕು ದುಷ್ಪಟದ ಅರಿವು ಮೂಡಿಸಲು ಜಾತ ನಡೆಸಲಾಯಿತು ಹಾಗೂ ಸುತ್ತಮುತ್ತಲಿನ ಅಂಗಡಿಗಳಿಗೆ ತೆರಲಿ ಗುಲಾಬಿ ಹೂ ನೀಡಿ ತಂಬಾಕು ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಮನವರಿಕೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಧ, ಆರೋಗ್ಯ ನಿರೀಕ್ಷಣಾಧಿಕಾರಿ ರಾಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೌಮ್ಯ, ಆಶಾ ಕಾರ್ಯಕರ್ತೆ ಸರಸ್ವತಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಸುಜಾತ,ಶಾಲಾ ಮುಖ್ಯ ಶಿಕ್ಷಕಿ ಸುಗುಣ ಮತ್ತು ಎಲ್ಲಾ ಶಿಕ್ಷಕರು, ಶಾಲಾಭಿವೃದ್ಧಿ ಸದಸ್ಯರಾದ ಅಬ್ದುಲ್ ಜಲೀಲ್ ಭಾಗವಹಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!