ಜನ ಮನದ ನಾಡಿ ಮಿಡಿತ

Advertisement

ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಅನ್ನೋ ಅರೋಪ; ಶಾಸಕ ಅಶೋಕ್ ಕುಮಾರ್ ರೈ ಗರಂ

This image has an empty alt attribute; its file name is WhatsApp-Image-2023-11-30-at-5.04.30-PM-1024x513.jpeg

ಪುತ್ತೂರು:ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿದ್ದಾರೆ.

This image has an empty alt attribute; its file name is WhatsApp-Image-2023-11-30-at-5.04.30-PM-1024x513.jpeg

ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರನ್ನು ಉದ್ದೇಶಿಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಅಶೋಕ್ ಕುಮಾರ್ ರೈ, ಸ್ಥಳೀಯ ಶಾಸಕ ನಾನೇ, ನಾನು ಅನುದಾನ ಬರುತ್ತಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಜಿಲ್ಲೆಯ ಬೇರೆ ಪಕ್ಷದ ಶಾಸಕರು ಹೇಳ್ತಾ ಇದ್ದಾರೆ. ಆದರೆ ನಮಗೆ ಅನುದಾನಗಳು ಬರುತ್ತಿದೆ. ಕಾಮಗಾರಿಗಳೂ ನಡೆಯುತ್ತಿದೆ ಎಂದು ಸಚಿವರ ಪರವಾಗಿ ಉತ್ತರ ನೀಡಿದ್ದಾರೆ. ಈ ವೇಳೆ ಜೊತೆಗಿದ್ದ ಸಚಿವ ಆರ್.ಬಿ.ತಿಮ್ಮಾಪುರ ಶಾಸಕರ ಮಾತಿಗೆ ಹೌದೆನ್ನುವಂತೆ ತಲೆಯಾಡಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!