ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸಮಾಜ ಸೇವೆಯಿಂದ ಗ್ರಾಮೀಣ ಪ್ರದೇಶದಲ್ಲಿ ಲಯನ್ಸ್ ನ ಮೌಲ್ಯವರ್ಧನೆ ಲಯನ್ ಹೆರಾಲ್ಡ್ ತೌರೊ

ಬಪ್ಪನಾಡು ಮುಚ್ಚೂರು ಲಯನ್ಸ್ ಕ್ಲಬ್ ಮುಚ್ಚುರು ನೀರುಡೆಯ ಆತಿಥ್ಯದಲ್ಲಿ ಜರಗಿದ ಪ್ರಾಂತ್ಯ 12,ವಲಯ 1 ರ ಲಯನ್ಸ್ ಕ್ಲಬ್ ಗಳಿಗೆ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಮುಚ್ಚುರಿನ ಮಿಥಿಲಸಭಾ ಭವನದಲ್ಲಿ ಜರುಗಿತು.

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆ, ಲಯನ್ಸ್ ಕ್ಲಬ್ ಗುರುಪುರ ಕೈಕಂಬ, ಲಯನ್ಸ್ ಕ್ಲಬ್ ಬೆಳುವಾಯಿಗಳಿಗೆ ಪ್ರಾಂತ್ಯ ಅಧ್ಯಕ್ಷರಾದ ಹೆರಾಲ್ಡ್ ತೌರೊ ರವರ ಅಧಿಕೃತ ಭೇಟಿ ಸಮಾರಂಭವು ಜರುಗಿತು. ಸಮಾರಂಭದ ಆಥಿತ್ಯವಹಿಸಿಕೊಂಡ ಮುಚ್ಚೂರು ಅಧ್ಯಕ್ಷರಾದ ರಾಯನ್ ರೋಶನ್ ಡಿಸೋಜಾ ಸ್ವಾಗತಿಸಿದರು. ಮೇಲ್ವಿನ್ ಸಲ್ದನ ರವರು ಪ್ರಾಂತ್ಯ ಅಧ್ಯಕ್ಷರ ಪರಿಚಯವನ್ನು ಸಭೆಯ ಮುಂದೆ ಇಟ್ಟರು ತರುವಾಯ ಮಾತನಾಡಿದ ಪ್ರಾಂತ್ಯ ಅಧ್ಯಕ್ಷರು ಗ್ರಾಮೀಣ ಪ್ರದೇಶದ ಕ್ಲಬ್ ಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಾಗೂ ಆರೋಗ್ಯ ಶಿಬಿರ , ನೇತ್ರ ತಪಾಸಣಾ ಶಿಬಿರ ,ಮುಂತಾದ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಜನರ ಕಷ್ಟಕ್ಕೆ ಸ್ಪಂದಿಸಿ ಪರಿಸರದಲ್ಲಿ ಮನೆಮಾತಾಗಿದೆ ಈ ಮೂಲಕ ಅಂತಾರಾಷ್ಟ್ರೀಯ ಸಂಸ್ಥೆಯ ಹೆಸರು ಉತ್ತುಂಗಕ್ಕೇರಿದೆ ಎಂದರು. ಬಳಿಕ ಬಪ್ಪನಾಡಿನ ಸೇವಾ ಕಾರ್ಯಕ್ರಮ ಅಂಗವಾಗಿ ಓರ್ವ ವಿದ್ಯಾರ್ಥಿನಿಗೆ ಲ್ಯಾಪ್ಟಾಪ್ ಹಾಗೂ ಮೂರು ಜನ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಹಯಧನ ನೀಡಲಾಯಿತು , ವಲಯ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಅಧ್ಯಕ್ಷ ಸುಧೀರ್ ಬಾಳಿಗ ರಾಯನ್ ರೋಶನ್ ಡಿಸೋಜ, ಸುನಿಲ್ ಲಾಯ್ಡ್ ಡಿ ಮೇಲ್ಲೊ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!