ಕ್ರೀಡೆ

ಆರ್​ಸಿಬಿಗೆ ಮತ್ತೆ ಮರಳುವ ಬಗ್ಗೆ ಮುನ್ಸೂಚನೆ ನೀಡಿದ ಎಬಿ ಡಿವಿಲಿಯರ್ಸ್, ಆದರೆ..!??

ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್​ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್​ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ. ​

ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್​ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

ನನಗೆ ಆರ್​ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್​ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್​ಸಿಬಿ ತಂಡದ ಕೋಚ್​ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago