ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ.
ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.
ನನಗೆ ಆರ್ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್ಸಿಬಿ ತಂಡದ ಕೋಚ್ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…