ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ.
ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.
ನನಗೆ ಆರ್ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್ಸಿಬಿ ತಂಡದ ಕೋಚ್ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…