ಕ್ರೀಡೆ

ಆರ್​ಸಿಬಿಗೆ ಮತ್ತೆ ಮರಳುವ ಬಗ್ಗೆ ಮುನ್ಸೂಚನೆ ನೀಡಿದ ಎಬಿ ಡಿವಿಲಿಯರ್ಸ್, ಆದರೆ..!??

ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್​ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್​ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ. ​

ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್​ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

ನನಗೆ ಆರ್​ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್​ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್​ಸಿಬಿ ತಂಡದ ಕೋಚ್​ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…

3 hours ago

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…

3 hours ago

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

8 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

9 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

9 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

9 hours ago