ಪಂಚ ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಇಂದು ಬೆಳಗ್ಗೆ ಆರಂಭವಾಗಿದ್ದು ಮೊದಲು ಅಧಿಕಾರಿಗಳು ಅಂಚೆ ಮತ ಎಣಿಕೆ ನಡೆಸಲಿದ್ದಾರೆ.
ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಮಾತ್ರ ಹೊರಬೀಳಲಿದ್ದು, ನಾಳೆ ಮಿಜೋರಾಂ ರಾಜ್ಯದಲ್ಲಿ ಮತಗಳ ಎಣಿಕೆ ನಡೆಯಲಿದೆ.ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆ ಆರಂಭಗೊಂಡಿದ್ದು , ಮಧ್ಯ ಪ್ರದೇಶ ಹಾಗೂರಾಜಸ್ಥಾ ನದಲ್ಲಿ ನಿಕಟ ಪೈಪೋಟಿ ಕಂಡುಬಂದಿದೆ. ಆರಂಭಿಕ ಟ್ರೆಂಡ್ ಪ್ರಕಾರಮಧ್ಯ ಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 18 ಹಾಗೂ ಬಿಜೆಪಿ 16 ಕ್ಷೇತ್ರ ಗಳಲ್ಲಿ ಮುನ್ನಡೆ ಪಡೆದಿವೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…