ಲಯನ್ಸ್ ಕ್ಲಬ್ ಮಂಚಿ ಇದರ ಆಶ್ರಯದಲ್ಲಿ ಸಾಲೆತ್ತೂರು ವಲಯದ ಶೌರ್ಯ ತಂಡ ಮತ್ತು ಇತರೇ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಾಲೆತ್ತೂರು ವಲಯದ ಕುಡ್ತಮುಗೇರು -ಸಾಲೆತ್ತೂರು ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಮೋಹಿನಿಯವರ ಮಾರ್ಗದರ್ಶನದಲ್ಲಿ ಅಧ್ಯಕ್ಷ ಪುರುಷೋತ್ತಮ್ರವರ ಉಪಸ್ಥಿತಿಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ನವೀನ್ ಕಜೆ, ಗಣೇಶ್ ಶೆಟ್ಟಿ, ಜಯಶ್ರೀ, ಪುರುಷೋತ್ತಮ್, ರಂಜಿತ್ ಪೂಜಾರಿ, ರಾಮಣ್ಣ ಮೂಲ್ಯ, ಗಣೇಶ್ ಆಚಾರ್ಯ, ನವೀನ್, ಪುರುಷೋತ್ತಮ್ ಕಜೆ, ಯಶೋಧರ ಆಚಾರ್ಯ,ಚಿನ್ನಪ್ಪ ಗೌಡ, ನರೇಶ ರಕ್ತದಾನ ಮಾಡಿ ಸಹಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಾಲೆತ್ತೂರು ವಲಯಾಧ್ಯಕ್ಷರಾದ ದಿನೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಸುಧಾಕರ್ ಸಂಯೋಜಕಿ ಕುಶಾಲ, ಒಕ್ಕೂಟದ ಉಪಾಧ್ಯಕ್ಷೆ ಸಾರಮ್ಮ, ಸೇವಾಪ್ರತಿನಿಧಿಗಳಾದ ಚಂಚಲಾಕ್ಷಿ, ಮನೋಹರಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಶೌರ್ಯ ತಂಡ ನೀಡಿದ ಸಹಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…