ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಯಕ್ಷಾಶ್ರಯ ಯೋಜನೆಯಲ್ಲಿ ಸುಮಾರು 35 ವರ್ಷ ಗಳಿಂದ ಯಕ್ಷಗಾನದ ಸೇವೆಯಲ್ಲಿಯೇ ನಿರತರಾಗಿದ್ದ ದಾಮೋದರ ಪಾಟಾಳಿ ಎಂಬ ಕಲಾವಿದನಿಗೆ ಸುಂದರವಾದ ಮನೆಯನ್ನು ನಿರ್ಮಿಸಿ ಗಣ್ಯರ ಸಮಕ್ಷ ಹಸ್ತಾಂತರಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಢೇಶನ್ ಪುತ್ತೂರು ಘಟಕದ ಅಧ್ಯಕ್ಷರು ಕರುಣಾಕರ ರೈ ದೇರ್ಲ ರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಂಬಯಿ ಬಂಟರ ಸಂಘದ ನೂತನ ಅಧ್ಯಕ್ಷರು ,ಆ ಮನೆಯ ದಾನಿಗಳೂ ಆದ ಪ್ರವೀಣ್ ಭೋಜ ಶೆಟ್ಟಿಯವರು ವಿಶೇಷ ಆಹ್ವಾನಿತರಾಗಿದ್ದರು. ಕೇಂದ್ರೀಯ ಸಮಿತಿ ಹಾಗೂ ಪುತ್ತೂರು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದಾಮೋದರ ಪಾಟಾಳಿ ಮೊದಲು ವಾಸ್ತವ ಇದ್ದ ಹಳೆಯ ಮನೆ ಹಾಗೂ ನಿರ್ಮಾಣಗೊಂಡ ನೂತನ ಮನೆಯ ಚಿತ್ರ
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…