ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಅರಸು ಕಂಬಳದ ಪೂರ್ವಭಾವಿಯಾಗಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಮುಲ್ಕಿ: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಕೆನರಾ ಕಾಲೇಜು ಹಾಗೂ ಮುಲ್ಕಿ ಸೀಮೆ ಅರಸು ಕಂಬಳ ಸಮಿತಿ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಡಿಸೆಂಬರ್ 24ರಂದು ನಡೆಯಲಿರುವ ಸೀಮೆಯ ಅರಸು ಕಂಬಳದ ಪೂರ್ವಭಾವಿಯಾಗಿ ಸ್ವಚ್ಛದ ಅಭಿಯಾನ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕುಸುಮಾ ಚಂದ್ರಶೇಖರ್ ಉದ್ಘಾಟಿಸಿ ಮಾತನಾಡಿ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದ್ದು ಸೇವಾ ಸಂಸ್ಥೆಗಳ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ್ ವಕೀಲರು, ಶ್ಯಾಮ್ ಪ್ರಸಾದ್, ವಿಜಯಕುಮಾರ್ ಶೆಟ್ಟಿ ಕೋಲ್ನಾಡು, ಚಂದ್ರಹಾಸ್ ಪಡು ತೋಟ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು



Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!