ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ನಾಯಕ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

ಮುಲ್ಕಿ: ಇಲ್ಲಿಗೆ ಸಮೀಪದ ಅಂಗರಗುಡ್ಡೆ ಶ್ರೀರಾಮ್ ಫ್ರೆಂಡ್ಸ್ ವತಿಯಿಂದ ಬಿಜೆಪಿ ನಾಯಕ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಸುಮಾರು ನೂರಕ್ಕಿಂತಲೂ ಹೆಚ್ಚು ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ ಶ್ರೀರಾಮ ಭಜನಾ ಮಂದಿರ ಅಂಗರಗುಡ್ಡೆಯಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಮಾತನಾಡಿ ಹಿಂದೂ ಸಮಾಜದ ರಕ್ಷಣೆಗೆ ಹೋರಾಟ ನಡೆಸಿದ ದಿ. ಸುಖಾನಂದ ಶೆಟ್ಟಿ ರವರ ಆದರ್ಶಗಳು ನಮಗೆಲ್ಲ ಮಾದರಿಯಾಗಿದ್ದು ಅವರ ನೆನಪಿನಲ್ಲಿ ಅಸಹಾಯಕರಿಗೆ ಸಹಾಯ ಹಸ್ತ ಅಭಿನಂದನೀಯ ಎಂದರು.


ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ ಪಿ ಸುದರ್ಶನ್,ಮಂಡಲಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕಸ್ತೂರಿ ಪಂಜ, ಭುವನಾಭಿರಾಮ ಉಡುಪ , ಕೇಶವ ಕರ್ಕೇರಾ, ಜಯಾನಂದ್ ಮುಲ್ಕಿ , ವಿನೋದ್ ಸಾಲ್ಯಾನ್ ಬೆಳ್ಳಾಯರು, ಅತಿಕಾರಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಮನೋಹರ ಕೋಟ್ಯಾನ್ , ಸದಸ್ಯ ಕೃಷ್ಣ ಶೆಟ್ಟಿಗಾರ್, ಮುಲ್ಕಿ ನ.ಪಂ. ಸದಸ್ಯರಾದ ಸುಭಾಷ್ ಶೆಟ್ಟಿ, ಸತೀಶ್ ಅಂಚನ್, ಶೈಲೇಶ್,ಮಾಜೀ ತಾ.ಪಂ.ಸದಸ್ಯ ದಿವಾಕರ್ ಕರ್ಕೇರ,ಉದ್ಯಮಿ ಸ್ಟ್ಯಾನಿ ಪಿಂಟೋ ಕಟೀಲು, ಪ್ರವೀಣ್ ಆರ್ ಶೆಟ್ಟಿ, ಮುಂಬೈ, ಕಾರ್ಯಕ್ರಮ ಸಂಘಟಕ ಜೀವನ್ ಶೆಟ್ಟಿ, ಸುಧೀರ್ ಶೆಟ್ಟಿ ಅಂಗರಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಅಸಹಾಯಕ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು
ಬಳಿಕ ಹಗ್ಗ ಜಗ್ಗಾಟ ಪಂದ್ಯಾಟ ನಡೆಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!