ಜನ ಮನದ ನಾಡಿ ಮಿಡಿತ

Advertisement

‘ಪಾಲಕರಿಗೆ ಮೊದಲ ಗೌರವ’ ಭ್ರಮರ ಇಂಚರ ನುಡಿಹಬ್ಬ ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್

ಕಟೀಲು:ವಿದ್ಯಾರ್ಥಿಗಳು ಹೆತ್ತ ತಂದೆ ತಾಯಿಗಳಿಗೆ, ಕಲಿಸುವ ಗುರುಗಳಿಗೆ ಮೊದಲು ಗೌರವ ಕೊಡಲು ಕಲಿಯಬೇಕು ಎಂದು ಸಿನೆಮಾ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹೇಳಿದ್ದಾರೆ.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಶಿಕ್ಷಣ ಸಂಸ್ಧೆಗಳ ವತಿಯಿಂದ ನಡೆದ ಭ್ರಮರ ಇಂಚರ ಕಾರ್ಯಕ್ರಮದ ಸಿನೆಮಾ ಮತ್ತು ರಂಗಭೂಮಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಅವಕಾಶ ಸಿಕ್ಕಾಗ ಇಂತಹ ವೇದಿಕೆಗಳನ್ನು ಬಳಸಿಕೊಂಡಾಗ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯವಾಗುತ್ತದೆ ಎಂದ್ರು.

ಬಳಿಕ ಮಾತನಾಡಿದ ನಟ ರಮೇಶ್ ಭಟ್, ಎಲ್ಲಾ ಜನರಲ್ಲಿ ಒಬ್ಬೊಬ್ಬ ಕಲಾವಿದನಿದ್ದಾನೆ. ಅದು ಬೇರೆ ಬೇರೆ ರೀತಿಯದ್ದಾಗಿರಬಹುದು. ಆಸಕ್ತಿದಾಯಕ ಕೆಲಸದಲ್ಲಿ ತೊಡಗಿಸಿಕೊಳ್ಳಿ ಹಾಗು ಅದರ ಜೊತೆಗೆ ಕೇಂದ್ರಿಕ್ರತಗೊಳಿಸಿ, ಮಕ್ಕಳು ಪಾಠ ಮಾತ್ರವಲ್ಲದೆ ಪಾಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಆಗ ಸಾಧನೆ ಸಾಧ್ಯ ಎಂದರು.

ಈ ಸಂಧರ್ಭ ವೇದಿಕೆಯಲ್ಲಿ ಉದ್ಯಮಿಗಳಾದ ಮೋಹನ್ ಕುಮಾರ್ ಮಂಗಳೂರು, ತುಳು ಸಿನೆಮಾ ನಟ ಗಿರೀಶ್ ಶೆಟ್ಟಿ ಕಟೀಲು, ಪ್ರಶಿಲ್ ಶೆಟ್ಟಿ ಕುಡ್ತಿಮಾರುಗುತ್ತು, ವೃಂದಾ ಹೆಗ್ಡೆ, ಕಮಾಲಾದೇವಿ ಅಸ್ರಣ್ಣ, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು ಮತ್ತಿತರರು ಉಪಸ್ಧಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!