ಕಟೀಲು:ವಿದ್ಯಾರ್ಥಿಗಳು ಹೆತ್ತ ತಂದೆ ತಾಯಿಗಳಿಗೆ, ಕಲಿಸುವ ಗುರುಗಳಿಗೆ ಮೊದಲು ಗೌರವ ಕೊಡಲು ಕಲಿಯಬೇಕು ಎಂದು ಸಿನೆಮಾ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹೇಳಿದ್ದಾರೆ.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಶಿಕ್ಷಣ ಸಂಸ್ಧೆಗಳ ವತಿಯಿಂದ ನಡೆದ ಭ್ರಮರ ಇಂಚರ ಕಾರ್ಯಕ್ರಮದ ಸಿನೆಮಾ ಮತ್ತು ರಂಗಭೂಮಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಅವಕಾಶ ಸಿಕ್ಕಾಗ ಇಂತಹ ವೇದಿಕೆಗಳನ್ನು ಬಳಸಿಕೊಂಡಾಗ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯವಾಗುತ್ತದೆ ಎಂದ್ರು.
ಬಳಿಕ ಮಾತನಾಡಿದ ನಟ ರಮೇಶ್ ಭಟ್, ಎಲ್ಲಾ ಜನರಲ್ಲಿ ಒಬ್ಬೊಬ್ಬ ಕಲಾವಿದನಿದ್ದಾನೆ. ಅದು ಬೇರೆ ಬೇರೆ ರೀತಿಯದ್ದಾಗಿರಬಹುದು. ಆಸಕ್ತಿದಾಯಕ ಕೆಲಸದಲ್ಲಿ ತೊಡಗಿಸಿಕೊಳ್ಳಿ ಹಾಗು ಅದರ ಜೊತೆಗೆ ಕೇಂದ್ರಿಕ್ರತಗೊಳಿಸಿ, ಮಕ್ಕಳು ಪಾಠ ಮಾತ್ರವಲ್ಲದೆ ಪಾಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಆಗ ಸಾಧನೆ ಸಾಧ್ಯ ಎಂದರು.
ಈ ಸಂಧರ್ಭ ವೇದಿಕೆಯಲ್ಲಿ ಉದ್ಯಮಿಗಳಾದ ಮೋಹನ್ ಕುಮಾರ್ ಮಂಗಳೂರು, ತುಳು ಸಿನೆಮಾ ನಟ ಗಿರೀಶ್ ಶೆಟ್ಟಿ ಕಟೀಲು, ಪ್ರಶಿಲ್ ಶೆಟ್ಟಿ ಕುಡ್ತಿಮಾರುಗುತ್ತು, ವೃಂದಾ ಹೆಗ್ಡೆ, ಕಮಾಲಾದೇವಿ ಅಸ್ರಣ್ಣ, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು ಮತ್ತಿತರರು ಉಪಸ್ಧಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…