ಮೂಲ್ಕಿ:ಕೇOದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ 82ನೇ ಸಭೆ ಗುಜರಾತ್ ಗಾಂಧಿ ನಗರದ ಮಹಾತ್ಮ ಮಂದಿರ ಕನ್ವೆನ್ಷನ್ ಮತ್ತು ಎಕ್ಸಿಹಿಬಿಷನ್ ಸೆಂಟರ್ನಲ್ಲಿ ನಡೆಯಿತು.
ಸಭೆಯಲ್ಲಿ ಶಾರದಾ ಇನ್ಫ್ರಾ ಡಿಸೈನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕ ಅಧ್ಯಕ್ಷರಾದ ಹಾಗೂ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ಸದಸ್ಯರಾದ ಮೂಲ್ಕಿ ಜೀವನ್ ಕೆ.ಶೆಟ್ಟಿ ಅವರು ಮಾತಾನಾಡಿ, ಮೂಲ್ಕಿ ಹೆದ್ದಾರಿಯ 5 ಡೆಂಜರ್ ಜೋನ್ಗಳ ಬಗ್ಗೆ ವಿವರಿಸಿ, ಪರ್ಯಾಯ ವ್ಯವಸ್ಥೆಯಾಗಿ ಅಂಡರ್ ಪಾಸ್ ಮತ್ತು ಬಪ್ಪನಾಡು ಶಾಂಭವಿ ಸೇತುವೆಯಿಂದ ಕೊಲ್ನಾಡು ಜಂಕ್ಷನ್ವರೆಗೆ ಸರ್ವಿಸ್ ರೋಡ್ ಅತ್ಯವಶ್ಯಕತೆಯಿದೆ.
ಈ ಬಗ್ಗೆ ಸೆಕ್ರೆಟರಿ ಜನರಲ್- ಇಂಡಿಯನ್ ರೋಡ್ ಕಾಂಗ್ರೆಸ್ ಹಾಗೂ ಡೈರೆಕ್ಟರ್ ಜನರಲ್, ಮಿನಿಸ್ಟ್ರೀ ಆಫ್ ರೋಡ್ ಟ್ರಾನ್ಸ್ ಪೋರ್ಟ್ ಆಂಡ್ ಹೈವೇಸ್ ಆದ ಎಸ್.ಕೆ.ನಿರ್ಮಲ್ ಇವರಿಗೆ ಮನವಿಯನ್ನು ನೀಡಿದ್ದಾರೆ. ಇದಕ್ಕೆ ಸ್ಪಂದಿಸಿದ ಅವರು ಚೆರ್ಮೆನ್- ಎನ್ಹೆಚ್ಎಐ ಇವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ ಇನ್ನು ಈ ಸಂದರ್ಭದಲ್ಲಿ ಪಂಕಜ್ ಅಗರ್ವಾಲ್, ಚೀಫ್ ಇಂಜಿನಿಯರ್, ಮಿನಿಸ್ಟಿç ಆಫ್ ರೋಡ್ ಟ್ರಾನ್ಸ್ ಸ್ಪೋರ್ಟ್ ಮತ್ತು ಹೈವೇಸ್ ಇವರು ಉಪಸ್ಥಿತರಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…