ಮೂಲ್ಕಿ:ಕೇOದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಸಚಿವಾಲಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ 82ನೇ ಸಭೆ ಗುಜರಾತ್ ಗಾಂಧಿ ನಗರದ ಮಹಾತ್ಮ ಮಂದಿರ ಕನ್ವೆನ್ಷನ್ ಮತ್ತು ಎಕ್ಸಿಹಿಬಿಷನ್ ಸೆಂಟರ್ನಲ್ಲಿ ನಡೆಯಿತು.
ಸಭೆಯಲ್ಲಿ ಶಾರದಾ ಇನ್ಫ್ರಾ ಡಿಸೈನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕ ಅಧ್ಯಕ್ಷರಾದ ಹಾಗೂ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ಸದಸ್ಯರಾದ ಮೂಲ್ಕಿ ಜೀವನ್ ಕೆ.ಶೆಟ್ಟಿ ಅವರು ಮಾತಾನಾಡಿ, ಮೂಲ್ಕಿ ಹೆದ್ದಾರಿಯ 5 ಡೆಂಜರ್ ಜೋನ್ಗಳ ಬಗ್ಗೆ ವಿವರಿಸಿ, ಪರ್ಯಾಯ ವ್ಯವಸ್ಥೆಯಾಗಿ ಅಂಡರ್ ಪಾಸ್ ಮತ್ತು ಬಪ್ಪನಾಡು ಶಾಂಭವಿ ಸೇತುವೆಯಿಂದ ಕೊಲ್ನಾಡು ಜಂಕ್ಷನ್ವರೆಗೆ ಸರ್ವಿಸ್ ರೋಡ್ ಅತ್ಯವಶ್ಯಕತೆಯಿದೆ.
ಈ ಬಗ್ಗೆ ಸೆಕ್ರೆಟರಿ ಜನರಲ್- ಇಂಡಿಯನ್ ರೋಡ್ ಕಾಂಗ್ರೆಸ್ ಹಾಗೂ ಡೈರೆಕ್ಟರ್ ಜನರಲ್, ಮಿನಿಸ್ಟ್ರೀ ಆಫ್ ರೋಡ್ ಟ್ರಾನ್ಸ್ ಪೋರ್ಟ್ ಆಂಡ್ ಹೈವೇಸ್ ಆದ ಎಸ್.ಕೆ.ನಿರ್ಮಲ್ ಇವರಿಗೆ ಮನವಿಯನ್ನು ನೀಡಿದ್ದಾರೆ. ಇದಕ್ಕೆ ಸ್ಪಂದಿಸಿದ ಅವರು ಚೆರ್ಮೆನ್- ಎನ್ಹೆಚ್ಎಐ ಇವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ ಇನ್ನು ಈ ಸಂದರ್ಭದಲ್ಲಿ ಪಂಕಜ್ ಅಗರ್ವಾಲ್, ಚೀಫ್ ಇಂಜಿನಿಯರ್, ಮಿನಿಸ್ಟಿç ಆಫ್ ರೋಡ್ ಟ್ರಾನ್ಸ್ ಸ್ಪೋರ್ಟ್ ಮತ್ತು ಹೈವೇಸ್ ಇವರು ಉಪಸ್ಥಿತರಿದ್ರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…