ಜನ ಮನದ ನಾಡಿ ಮಿಡಿತ

Advertisement

ಮೊಸಳೆ ಬಾಯಿಗೆ ಸಿಕ್ಕರೆ ಬಚಾವಾಗುವುದು ಅಷ್ಟು ಸುಲಭದ ಮಾತಲ್ಲ…ಆದ್ರೆ ಇಲ್ಲೊಂದು ಜಿಂಕೆ ಬಚಾವು ಆಗಿದ್ದೇ ಬಲು ರೋಚಕ..!!

ಮೊಸಳೆ ಬಾಯಿಗೆ ಸಿಕ್ಕರೆ ಬಚಾವಾಗುವುದು ಅಷ್ಟು ಸುಲಭದ ಮಾತಲ್ಲ, ಆದರೆ ಇಲ್ಲೊಂದು ಜಿಂಕೆ ಹೊಳೆ ದಾಟಲು ಹೋಗಿ ಮೊಸಳೆ ದಾಳಿಗೆ ಸಿಲುಕಿ ಅಲ್ಲಿಂದ ತಪ್ಪಿಸಿಕೊಂಡು ಈಜಿ ದಡ ಸೇರಿ ಜೀವ ಉಳಿಸಿಕೊಂಡಿದೆ.

ಈ ಜಿಂಕೆ ಮೊಸಳೆ ಬಾಯಿಯಿಂದ ಬಚಾವಾಗಿ ತನ್ನೆಲ್ಲಾ ಶಕ್ತಿಯನ್ನು ಉಪಯೋಗಿಸಿ ದಡ ಸೇರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಜಿಂಕೆಯೊಂದು ನದಿಯಲ್ಲಿ ತನ್ನ ಪ್ರಾಣ ಉಳಿಸಿಕೊಳ್ಳಲು ಈಜುತ್ತಿರುವುದು ಕಾಣುತ್ತದೆ ಅದರ ಬೆನ್ನಲ್ಲೇ ಮೊಸಳೆಯೊಂದು ಜಿಂಕೆಯನ್ನು ಬೇಟೆಯಾಡಲು ಬೆನ್ನಹಿಂದೆಯೇ ಬರುತ್ತಿದೆ, ಜಿಂಕೆ ತನ್ನ ಜೀವವನ್ನು ಉಳಿಸಲು ತನ್ನೆಲ್ಲಾ ಶಕ್ತಿಯನ್ನು ಬಳಸಿ ನದಿ ದಾಟಲು ಯತ್ನಿಸುತ್ತಿದೆ ಆದರೆ ಮೊಸಳೆಗಳಿಗೆ ನದಿಯಲ್ಲಿ ಈಜಿ ಅಭ್ಯಾಸವಾಗಿರುವುದರಿಂದ ಹೆಚ್ಚಿನ ವೇಗದಲ್ಲಿ ಈಜುತ್ತವೆ ಆದರೆ ಕೊನೆಯಲ್ಲಿ ಮೊಸಳೆ ಜಿಂಕೆ ಬಳಿಗೆ ಬಂದು ಇನ್ನೇನು ದಾಳಿ ಮಾಡಿತು ಎನ್ನುವಷ್ಟರಲ್ಲಿ ಜಿಂಕೆ ಮತ್ತೆ ತನ್ನ ಬಲ ಪ್ರದರ್ಶನ ಮಾಡಿ ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡು ದಡ ಸೇರಿದೆ.

ನದಿಯಲ್ಲಿ ಜಿಂಕೆಗೆ ಈಜಿ ದಡ ಸೇರುವುದು ಅಷ್ಟು ಸುಲಭವಾಗಿರಲಿಲ್ಲ ಆದರೂ ಛಲ ಬಿಡದ ಜಿಂಕೆ ತನ್ನೆಲ್ಲ ಬಲವನ್ನು ಹಾಕಿ ಈಜಿ ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡು ದಡ ಸೇರಿರುವುದು ಮಾತ್ರ ನಿಜಕ್ಕೂ ಆಶ್ಚರ್ಯ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!