ಜನ ಮನದ ನಾಡಿ ಮಿಡಿತ

Advertisement

ಮೊಸಳೆ ಬಾಯಿಗೆ ಸಿಕ್ಕರೆ ಬಚಾವಾಗುವುದು ಅಷ್ಟು ಸುಲಭದ ಮಾತಲ್ಲ…ಆದ್ರೆ ಇಲ್ಲೊಂದು ಜಿಂಕೆ ಬಚಾವು ಆಗಿದ್ದೇ ಬಲು ರೋಚಕ..!!

ಮೊಸಳೆ ಬಾಯಿಗೆ ಸಿಕ್ಕರೆ ಬಚಾವಾಗುವುದು ಅಷ್ಟು ಸುಲಭದ ಮಾತಲ್ಲ, ಆದರೆ ಇಲ್ಲೊಂದು ಜಿಂಕೆ ಹೊಳೆ ದಾಟಲು ಹೋಗಿ ಮೊಸಳೆ ದಾಳಿಗೆ ಸಿಲುಕಿ ಅಲ್ಲಿಂದ ತಪ್ಪಿಸಿಕೊಂಡು ಈಜಿ ದಡ ಸೇರಿ ಜೀವ ಉಳಿಸಿಕೊಂಡಿದೆ.

ಈ ಜಿಂಕೆ ಮೊಸಳೆ ಬಾಯಿಯಿಂದ ಬಚಾವಾಗಿ ತನ್ನೆಲ್ಲಾ ಶಕ್ತಿಯನ್ನು ಉಪಯೋಗಿಸಿ ದಡ ಸೇರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಜಿಂಕೆಯೊಂದು ನದಿಯಲ್ಲಿ ತನ್ನ ಪ್ರಾಣ ಉಳಿಸಿಕೊಳ್ಳಲು ಈಜುತ್ತಿರುವುದು ಕಾಣುತ್ತದೆ ಅದರ ಬೆನ್ನಲ್ಲೇ ಮೊಸಳೆಯೊಂದು ಜಿಂಕೆಯನ್ನು ಬೇಟೆಯಾಡಲು ಬೆನ್ನಹಿಂದೆಯೇ ಬರುತ್ತಿದೆ, ಜಿಂಕೆ ತನ್ನ ಜೀವವನ್ನು ಉಳಿಸಲು ತನ್ನೆಲ್ಲಾ ಶಕ್ತಿಯನ್ನು ಬಳಸಿ ನದಿ ದಾಟಲು ಯತ್ನಿಸುತ್ತಿದೆ ಆದರೆ ಮೊಸಳೆಗಳಿಗೆ ನದಿಯಲ್ಲಿ ಈಜಿ ಅಭ್ಯಾಸವಾಗಿರುವುದರಿಂದ ಹೆಚ್ಚಿನ ವೇಗದಲ್ಲಿ ಈಜುತ್ತವೆ ಆದರೆ ಕೊನೆಯಲ್ಲಿ ಮೊಸಳೆ ಜಿಂಕೆ ಬಳಿಗೆ ಬಂದು ಇನ್ನೇನು ದಾಳಿ ಮಾಡಿತು ಎನ್ನುವಷ್ಟರಲ್ಲಿ ಜಿಂಕೆ ಮತ್ತೆ ತನ್ನ ಬಲ ಪ್ರದರ್ಶನ ಮಾಡಿ ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡು ದಡ ಸೇರಿದೆ.

ನದಿಯಲ್ಲಿ ಜಿಂಕೆಗೆ ಈಜಿ ದಡ ಸೇರುವುದು ಅಷ್ಟು ಸುಲಭವಾಗಿರಲಿಲ್ಲ ಆದರೂ ಛಲ ಬಿಡದ ಜಿಂಕೆ ತನ್ನೆಲ್ಲ ಬಲವನ್ನು ಹಾಕಿ ಈಜಿ ಮೊಸಳೆ ಬಾಯಿಯಿಂದ ತಪ್ಪಿಸಿಕೊಂಡು ದಡ ಸೇರಿರುವುದು ಮಾತ್ರ ನಿಜಕ್ಕೂ ಆಶ್ಚರ್ಯ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!