ಜನ ಮನದ ನಾಡಿ ಮಿಡಿತ

Advertisement

ಉದಯೋನ್ಮುಖ ಕರಾಟೆ ಪಟು, ಕೀಳಂಜೆಯ ದೈತ್ಯ ಪ್ರತಿಭೆ ರಿಯಾ. ಜಿ. ಶೆಟ್ಟಿ.

ಉದಯೋನ್ಮುಖ ಕರಾಟೆ ಪಟುವಾಗಿ ಹಾಗೂ ಪ್ರಾಮಾಣಿಕ ಪ್ರಯತ್ನ, ಶ್ರದ್ಧೆ, ಸಾಧಿಸುವ ಛಲ, ಗೆಲುವಿನ ಗುರಿಯೊಂದಿಗೆ ಮುನ್ನುಗ್ಗಿದಾಗ ಸಾಧನೆಯ ಕಿರೀಟಕ್ಕೆ ಹೊಸ ಗರಿಗಳು ಮೂಡುತ್ತಾ ಸಾಗುತ್ತವೆ. ಇದಕ್ಕೆ ಸಾಕ್ಷಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನೇಕ ಬಾರಿ ಚಿನ್ನದ ಪ್ರಶಸ್ತಿ, ಹಾಗೂ ಡಿ. 03 ರಂದು ಹಿರಿಯಡ್ಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ 6ನೇ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕ ಪಡೆದ ಕೀಳಂಜೆಯ ರಿಯಾ. ಜಿ. ಶೆಟ್ಟಿ.


ಉಡುಪಿ ಒಳಕಾಡು ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಹಾವಂಜೆ ಗ್ರಾಮದ ಕೀಳಂಜೆಯ ಗಣೇಶ್ ಶೆಟ್ಟಿ ಮತ್ತು ಜಯಲಕ್ಷ್ಮೀ ಗಣೇಶ್ ಶೆಟ್ಟಿಯವರ ಸುಪುತ್ರಿ. ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಈ ಬಾಲ ಪ್ರತಿಭೆ; ಅಂತರಾಷ್ಟ್ರೀಯ ಕರಾಟೆ ಪಟು ಶಿಕ್ಷಕಿ ಪ್ರವೀಣ ಪರ್ಕಳ ಅವರ ಶಿಷ್ಯೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!