ಉದಯೋನ್ಮುಖ ಕರಾಟೆ ಪಟುವಾಗಿ ಹಾಗೂ ಪ್ರಾಮಾಣಿಕ ಪ್ರಯತ್ನ, ಶ್ರದ್ಧೆ, ಸಾಧಿಸುವ ಛಲ, ಗೆಲುವಿನ ಗುರಿಯೊಂದಿಗೆ ಮುನ್ನುಗ್ಗಿದಾಗ ಸಾಧನೆಯ ಕಿರೀಟಕ್ಕೆ ಹೊಸ ಗರಿಗಳು ಮೂಡುತ್ತಾ ಸಾಗುತ್ತವೆ. ಇದಕ್ಕೆ ಸಾಕ್ಷಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನೇಕ ಬಾರಿ ಚಿನ್ನದ ಪ್ರಶಸ್ತಿ, ಹಾಗೂ ಡಿ. 03 ರಂದು ಹಿರಿಯಡ್ಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ 6ನೇ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕ ಪಡೆದ ಕೀಳಂಜೆಯ ರಿಯಾ. ಜಿ. ಶೆಟ್ಟಿ.
ಉಡುಪಿ ಒಳಕಾಡು ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಹಾವಂಜೆ ಗ್ರಾಮದ ಕೀಳಂಜೆಯ ಗಣೇಶ್ ಶೆಟ್ಟಿ ಮತ್ತು ಜಯಲಕ್ಷ್ಮೀ ಗಣೇಶ್ ಶೆಟ್ಟಿಯವರ ಸುಪುತ್ರಿ. ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಈ ಬಾಲ ಪ್ರತಿಭೆ; ಅಂತರಾಷ್ಟ್ರೀಯ ಕರಾಟೆ ಪಟು ಶಿಕ್ಷಕಿ ಪ್ರವೀಣ ಪರ್ಕಳ ಅವರ ಶಿಷ್ಯೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…