ಉದಯೋನ್ಮುಖ ಕರಾಟೆ ಪಟುವಾಗಿ ಹಾಗೂ ಪ್ರಾಮಾಣಿಕ ಪ್ರಯತ್ನ, ಶ್ರದ್ಧೆ, ಸಾಧಿಸುವ ಛಲ, ಗೆಲುವಿನ ಗುರಿಯೊಂದಿಗೆ ಮುನ್ನುಗ್ಗಿದಾಗ ಸಾಧನೆಯ ಕಿರೀಟಕ್ಕೆ ಹೊಸ ಗರಿಗಳು ಮೂಡುತ್ತಾ ಸಾಗುತ್ತವೆ. ಇದಕ್ಕೆ ಸಾಕ್ಷಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನೇಕ ಬಾರಿ ಚಿನ್ನದ ಪ್ರಶಸ್ತಿ, ಹಾಗೂ ಡಿ. 03 ರಂದು ಹಿರಿಯಡ್ಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ 6ನೇ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕ ಪಡೆದ ಕೀಳಂಜೆಯ ರಿಯಾ. ಜಿ. ಶೆಟ್ಟಿ.
ಉಡುಪಿ ಒಳಕಾಡು ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಹಾವಂಜೆ ಗ್ರಾಮದ ಕೀಳಂಜೆಯ ಗಣೇಶ್ ಶೆಟ್ಟಿ ಮತ್ತು ಜಯಲಕ್ಷ್ಮೀ ಗಣೇಶ್ ಶೆಟ್ಟಿಯವರ ಸುಪುತ್ರಿ. ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಈ ಬಾಲ ಪ್ರತಿಭೆ; ಅಂತರಾಷ್ಟ್ರೀಯ ಕರಾಟೆ ಪಟು ಶಿಕ್ಷಕಿ ಪ್ರವೀಣ ಪರ್ಕಳ ಅವರ ಶಿಷ್ಯೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…