ಜನ ಮನದ ನಾಡಿ ಮಿಡಿತ

Advertisement

ಖಾಸಗಿ ಜಮೀನಿಗೆ ಮೂವರು ಅಕ್ರಮ ಪ್ರವೇಶ ;ಭೂಮಿ ಸ್ವಾಧೀನಪಡಿಸಲು ಯತ್ನಿಸಿದ್ದಲ್ಲದೆ ಜೀವಬೆದರಿಕೆ…

ಬಂಟ್ವಾಳ: ಖಾಸಗಿ ಜಮೀನಿಗೆ ಮೂವರು ಅಕ್ರಮ ಪ್ರವೇಶ ಮಾಡಿ ಭೂಮಿ ಸ್ವಾಧೀನಪಡಿಸಲು ಯತ್ನಿಸಿದ್ದಲ್ಲದೆ ಜೀವಬೆದರಿಕೆ ಒಡ್ಡಿರುವ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದ್ದು, ನ್ಯಾಯಾಲಯದ ಅನುಮತಿಯಂತೆ ಬುಧವಾರ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಂಜಾಲಕಟ್ಟೆ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ನಿವಾಸಿ ಕರುಣಾಕರ ಶೆಟ್ಟಿ ಅವರ ಅವರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನು ಒತ್ತುವರಿಗೆ ಪ್ರಯತ್ನಿಸಲಾಗಿತ್ತು.

ಕರುಣಾಕರ ಶೆಟ್ಟಿ ಅವರ ಬಂಟ್ವಾಳ ತಾಲೂಕು ಕೊಡಂಬೆಟ್ಟು ಗ್ರಾಮದ ಕಕ್ಕಿಬೆಟ್ಟು ಎಂಬಲ್ಲಿರುವ ಜಮೀನಿಗೆ ಆರೋಪಿಗಳಾದ ಸಿಪ್ರಿಯನ್ ಕೊಡ್ಡರೋ, ಲೂಯಿಸ್ ಕೊಡ್ಡೆರೋ ಹಾಗೂ ಮೈಕಲ್ ಕೊಡ್ಡರೋ ಎಂಬವರು ಅಕ್ರಮ ಪ್ರವೇಶ ಮಾಡಿ ಭೂಮಿಯನ್ನು ಸ್ವಾಧೀನಪಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕರುಣಾಕರ ಶೆಟ್ಟಿ ಆಕ್ಷೇಪಿಸಿದ್ದು, ಈ ಸಂದರ್ಭ ಆರೋಪಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಲು ಬಂದಿರುವುದಲ್ಲದೆ ಭೂಮಿಯನ್ನು ಸ್ವಾಧೀನಪಡಿಸಿಯೇ ಸಿದ್ದ ಹಾಗೂ ಈ ಬಗ್ಗೆ ಆಕ್ಷೇಪಿಸಿದರೆ ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ನೀಡಿದ ದೂರಿನಂತೆ ನ್ಯಾಯಾಲಯದ ಅನುಮತಿಯಂತೆ ಬುಧವಾರ ಪೂಂಜಾಲಕಟ್ಟೆ ಠಾಣೆಯಲ್ಲಿ ಅಪರಾಧ ៩ 106/2023 0 504, 506 3 34 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!