ಉಡುಪಿ:ಉಡುಪಿ ದೊಡ್ಡಣಗುಡ್ಡೆ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯು, ಪ್ರತೀ ವರ್ಷದಂತೆ ಈ ಬಾರಿಯೂ, ವರ್ಷಾರಂಭದಲ್ಲಿ ಜನವರಿ 1ರಿಂದ ಜನವರಿ 10 ರವರೆಗೆ, ಮದ್ಯವ್ಯಸನ ವಿಮುಕ್ತಿ ಶಿಬಿರವನ್ನು ಆಯೋಜಿಸಿದೆ ಎಂದು, ಖ್ಯಾತ ಮನೋರೋಗ ತಜ್ಞ ಡಾ. ಪಿ. ವಿ. ಭಂಡಾರಿ ತಿಳಿಸಿದ್ದಾರೆ.
ಕಳೆದ 20 ವರ್ಷಗಳಿಂದ ಬಾಳಿಗಾ ಆಸ್ಪತ್ರೆಯು ಮಾನಸಿಕ ಆರೋಗ್ಯ, ಮದ್ಯವ್ಯಸನ ವಿಮುಕ್ತಿ, ಮಕ್ಕಳ ಮಾರ್ಗದರ್ಶನ ಕ್ಷೇತ್ರದಲ್ಲಿ ಸಮುದಾಯದ ಹಿತವನ್ನೇ ಮುಖ್ಯವಾಗಿ ದೃಷ್ಟಿಯಲ್ಲಿಟ್ಟುಕೊಂಡು ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ.
ಮಾದಕ ವ್ಯಸನ ವಿಮುಕ್ತಿ ಶಿಬಿರಕ್ಕೆ 3 ಲಕ್ಷಗಳಷ್ಟು ಖರ್ಚು ಬರುತ್ತದೆ. ಆಸಕ್ತ ದಾನಿಗಳು ನಮ್ಮ ಈ ಕಾರ್ಯದೊಡನೆ ಕೈಜೋಡಿಸಬಹುದು. ಒಂದು ದಿನದ ಸಂಪೂರ್ಣ ಖರ್ಚು, ಒಂದು ದಿನದ ಉಟೋಪಚಾರದ ಖರ್ಚು, ಒಂದು ದಿನದ ಔಷಧೋಪಚಾರದ ಖರ್ಚುಗಳನ್ನು ಭರಿಸುವುದರ ಮೂಲಕ ದೇಣಿಗೆಯನ್ನು ನೀಡಲು ಇಚ್ಛಿಸುವವರು ದೂರವಾಣಿ ಸಂಖ್ಯೆ 92428 21215 ಸಂಪರ್ಕಿಸಲು ಮನವಿ ಮಾಡಿದ್ದಾರೆ.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…